ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ

ನಿಜವಾಗಿ & ಖಡಾಖಂಡಿತವಾಗಿ ಹೇಳಬೇಕೆಂದರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ ಅಷ್ಟೇನೂ ಉತ್ತಮವಾಗಿಲ್ಲ ಮತ್ತು ಅದನ್ನು ಉತ್ತಮ ಪಡಿಸಿಕೊಳ್ಳಲು ಅವರು ಪ್ರಯತ್ನಿಸುತ್ತಲೇ ಇಲ್ಲ. ಅವರ ಸದ್ಯದ ಮನೋಸ್ಥಿತಿ ಹೇಗಿದೆಯೆಂದರೆ ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರೂ ಸಹಾ ತಾವು ಪ್ರಧಾನ ಮಂತ್ರಿಯಾಗಲೆಂದೇ ಹುಟ್ಟಿದವರು ಎಂದೇ ನಂಬಿದ್ದಾರೆ ಅಥವಾ ಅವರ ಸುತ್ತಮುತ್ತಲಿರುವ ಅವರ ವಂದಿಮಾಗದರು ಅವರನ್ನು ಹಾಗೇ ನಂಬಿಸಿದ್ದಾರೆ. ಅವರ ಮುತ್ತಾತ, ಅಜ್ಜಿ ಮತ್ತು ಅಚಾನಕ್ಕಾಗಿ ಅವರ ತಂದೆ ಪ್ರಧಾನಿಯಾಗಿದ್ದರಿಂದ ಪ್ರಧಾನಮಂತ್ರಿಯ ಹುದ್ದೆ ತಮ್ಮ… Read More ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಭವಿಷ್ಯ