ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಕಾಟೇರ ಸಿನಿಮಾ ಮತ್ತು ವಾಸ್ತವತೆ

70ರ ದಶಕದಲ್ಲಿ ಕರ್ನಾಟಕ ರಾಜ್ಯದಲ್ಲಿನ ಭೂಸುಧಾರಣೆ ಕಾಯ್ದೆಯ ಅನ್ವಯ ಜಾರಿಗೆಯಾದ ಉಳುವವನೇ ಭೂಮಿಯ ಒಡೆಯ ಕಾನೂನಿನ ಹಿನ್ನಲೆಯ ಆಧಾರಿತವಾದ ಚಿತ್ರವಾದ ಎಂದು ಬಿಂಬಿತವಾದ ಕಾಟೇರ ಸಿನಿಮಾಕ್ಕೂ ಆ ಸಮಯದಲ್ಲಿ ಆದ ಘಟನೆಗಳಿಗೂ ಅಜಗಜಾಂತರವಿದ್ದು, ಆ ಕುರಿತಂತೆ ಒಂದು ವಸ್ತು ನಿಷ್ಠ ಚಿತ್ರಣ ಇದೋ ನಿಮಗಾಗಿ,… Read More ಕಾಟೇರ ಸಿನಿಮಾ ಮತ್ತು ವಾಸ್ತವತೆ

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿ ಬೆಜೆಪಿ ಮೇಲ್ನೋಟಕ್ಕೆ 11 ಸ್ಥಾನ ಪಡೆದು ಬಹುಮತ ಗಳಿಸಿದೆ ಎನಿಸಿದರೂ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಿ ಆಡಳಿತ ಪಕ್ಷದೊಡನೆ 11 ಸ್ಥಾನ ಪಡೆದು ಸಮಬಲ ಸಾಧಿಸಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಬೀಗುತ್ತಿದೆ. ಇನ್ನು6 ಸ್ಥಾನಗಳಲ್ಲಿ ಮಾತ್ರವೇ ಸ್ಪರ್ಧಿಸಿ ಕನಿಷ್ಟ ಪಕ್ಷ 3 ಸ್ಥಾನಗಳಲ್ಲಿ ಗೆದ್ದೇ ತೀರುತ್ತೇವೆ ಎಂದು ತೊಡೆ ತಟ್ಟಿದ್ದ ಜೆಡಿಎಸ್ ಯಥಾ ಪ್ರಕಾರ ಕೇವಲ 2 ಸ್ಥಾನವನ್ನು ಗಳಿಸಿದ್ದಲ್ಲಿ ಅಚ್ಚರಿಯಾಗಿ… Read More ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ