ಜೂನ್ 25, 1975 ಲೋಕತಂತ್ರ ಕರಾಳ ದಿನ

1975-77ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಮೇಲೆ ಹೇರಿದ್ದ ತುರ್ತುಪರಿಸ್ಥಿತಿಯಲ್ಲಿ ಅದರ ಪರವಾಗಿ ಇಲ್ಲವೇ ಅದರ ವಿರುದ್ಧ ಯಾವುದೇ ರೀತಿಯಲ್ಲಿ ಭಾಗವಹಿಸಿದ್ದರೂ, ಶಿಕ್ಷೆಗೆ ಒಳಗಾಗಬಹುದು ಎಂಬುದನ್ನು ಅರಿತಿದ್ದರೂ, ಅದೆಲ್ಲವನ್ನೂ ಲೆಖ್ಖಿಸದೇ ದೇಶದ ಏಕತೆಗಾಗಿ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧವಾಗಿ ನಮ್ಮ ಕೈಲಾದ ಮಟ್ಟಿಗೆ ನಮ್ಮ ಕುಟುಂಬ ಪಾಲ್ಕೊಂಡಿದ್ದ ರೋಚಕತೆ ಇದೋ ನಿಮಗಾಗಿ… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?