ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ಆಪದ್ಭಾಂಧವರು

ಅಯ್ಯೋ ಕಾಲ ಕೆಟ್ಟು ಹೋಗಿದೆಯಪ್ಪಾ! ನಮ್ಮ ಕಾಲದಲ್ಲಿ ಹೀಗೆಲ್ಲಾ ಇರಲಿಲ್ಲಾ ಅಂತಾ ಹೇಳುವವರೇ ಹೆಚ್ಚಾಗಿರುವ ಈ ಕಾಲದಲ್ಲಿ, ಕೆಟ್ಟಿರುವುದು ಕಾಲವಲ್ಲಾ! ಕೆಟ್ಟಿರುವುದು ನಾವು ನೋಡುವ ನೋಟ ಮತ್ತು ನಮ್ಮ ಮನಸ್ಥಿತಿ ಎಂಬುದನ್ನು ಎತ್ತಿಹಿಡಿಯುವ ಕೆಲವು ಹೃದಯಸ್ಪರ್ಶಿ ಪ್ರಸಂಗಗಳು ಇದೋ ನಿಮಗಾಗಿ.… Read More ಆಪದ್ಭಾಂಧವರು

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ