ಇಕ್ಕೇರಿಯ ಅಘೋರೇಶ್ವರ ರಥೋತ್ಸವ

ಇಕ್ಕೇರಿ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಸುಮಾರು 6 ಕಿಮೀ ದೂರದಲ್ಲಿರುವ ಪಟ್ಟಣವಾಗಿದೆ. 1499-1763ರ ನಡುವೆ ಈ ಪ್ರದೇಶವನ್ನು ಆಳಿದ ಕೆಳದಿಯ ನಾಯಕರ ರಾಜಧಾನಿಯಾಗಿತ್ತು. ಇಲ್ಲಿರುವ ಅಘೋರೇಶ್ವರ ದೇವಸ್ಥಾನ ಬಹಳ ಪ್ರಖ್ಯಾತವಾಗಿದ್ದು, ಇದರ ಕುರಿತಾಗಿ ಅನೇಕ ದಂತ ದಂತಕಥೆಗಳಿವೆ. ಚೌಡೇಗೌಡ ಮತ್ತು ಭಧ್ರೇ ಗೌಡ ಎಂಬ ಇಬ್ಬರು ಸಹೋದರರು ಅದೊಮ್ಮೆ ತಮ್ಮ ಹೊಲದಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ, ಅವರ ಹಸುವೊಂದು ಅಲ್ಲಿದ್ದ ಹುತ್ತದ ಮೇಲೆ ತಂತಾನೇ ಹಾಲನ್ನು ಸುರಿಸುತ್ತಿದ್ದದ್ದನು ಗಮನಿಸಿ ಆ ಹುತ್ತವನ್ನು ಅಗೆದಾಗ ಅಲ್ಲೊಂದು ಲಿಂಗವನ್ನು ಕಂಡು ಭಕ್ತಿಪೂರ್ವಕವಾಗಿ… Read More ಇಕ್ಕೇರಿಯ ಅಘೋರೇಶ್ವರ ರಥೋತ್ಸವ