ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಪ್ರಬೋಧಿನಿ ಏಕಾದಶಿಯಿಂದ ಕಾರ್ತಿಕ ಪೌರ್ಣಿಮೆಯವರೆಗೂ ಮಹಾರಾಷ್ಟ್ರದ ಪಂಡರಾಪುರದಲ್ಲಿ ಐದು ದಿನಗಳ ಕಾಲ ನಡೆಯುವ ದ್ರುಕ್ಮಿಣೀ ಮತ್ತು ಪಾಂಡುರಂಗನ ಯಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ಲಕ್ಷಾಂತರ ಯಾತ್ರಾರ್ತಿಗಳ ವಾರಕರಿ ಸೇವೆಯ ಸಮಗ್ರ ಚಿತ್ರಣ ಇದೋ ನಿಮಗಾಗಿ … Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ