ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಜನತಾದಳ, ಜೆಡಿಎಸ್, ಕುಮಾರಸ್ವಾಮಿ, ತುಷ್ಟೀಕರಣ, ಕಾಂಗ್ರೇಸ್, ಹಿಂದೂಗಳು, ಹಿಂದು, ಮುಸ್ಲಿಂ, ಮುಸಲ್ಮಾನರು, ಕಿಂಗ್ ಮೇಕರ್, ರಾಜಕೀಯ, ಪಕ್ಷ, ಧರ್ಮ, ಇಬ್ರಾಹಿಂ, ಸಿ ಎಂ ಇಬ್ರಾಹಿಂ, ಸಿದ್ದರಾಮಯ್ಯ
Read More ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ