ಹಳ್ಳಿಯ ಸೊಗಡನ್ನು ಬೆಳ್ಳಿತೆರೆಗೆ ತಂದ ಮಾಂತ್ರಿಕ – ಭಾರತಿರಾಜ

https://enantheeri.com/2026/06/10/bharatiraja/

ಸ್ಟುಡಿಯೋಗಳ ಕೃತಕ ಸೆಟ್‌ಗಳ ಆಚೆಗೆ, ಹಳ್ಳಿಯ ಮಣ್ಣಿನ ಸುವಾಸನೆ ಮತ್ತು ಗ್ರಾಮೀಣ ಬದುಕಿನ ನೈಜತೆಯನ್ನು ಬೆಳ್ಳಿತೆರೆಗೆ ತಂದ ನಿರ್ದೇಶಕ ಭಾರತಿರಾಜ. ತಮಿಳು ಚಿತ್ರರಂಗದ ಕಥೆ ಹೇಳುವ ಶೈಲಿಯನ್ನೇ ಬದಲಿಸಿದ ಈ ಮಹಾನ್ ಚಲನಚಿತ್ರಕಾರ, ಕನ್ನಡದ ಹೆಮ್ಮೆಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಶಿಷ್ಯರಾಗಿದ್ದ ಮತ್ತು ನೆನ್ನೆಯಷ್ಟೇ, ನಿಧನರಾದ ಭಾರತಿರಾಜ ಅವರ ಸಿನಿ ಸಾಧನೆಗಳು, ಅವರ ಚಿತ್ರರಂಗದ ಕೊಡುಗೆಗಳು ಮತ್ತು ಅವರ ಜೀವನ ಪಯಣದ ಒಂದು ಕಿರು ಪರಿಚಯ ಇದೋ ನಿಮಗಾಗಿ… Read More ಹಳ್ಳಿಯ ಸೊಗಡನ್ನು ಬೆಳ್ಳಿತೆರೆಗೆ ತಂದ ಮಾಂತ್ರಿಕ – ಭಾರತಿರಾಜ

ಜಿ. ಕೆ. ವೆಂಕಟೇಶ್

ಹೈದರಾಬಾದಿನಲ್ಲಿ ಹುಟ್ಟಿ, ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು, ಗಾಯಕ, ಸಂಗೀತ ನಿರ್ದೇಶಕ, ನಟ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅನೇಕ ಪ್ರಥಮಗಳಿಗೆ ಕಾರಣೀಭೂತರಾಗಿದ್ದ, ದಕ್ಷಿಣ ಭಾರತದ ಅಷ್ಟೂ ಚಿತ್ರರಂಗದಲ್ಲಿ ಕನ್ನಡದ ಸಂಗೀತ ನಿರ್ದೇಶಕರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಜಿ.ಕೆ. ವೆಂಕಟೇಶ್ ಅವರ ಸಾಧನೆಗಳ ಇಣುಕು ನೋಟವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಜಿ. ಕೆ. ವೆಂಕಟೇಶ್

ಬೇಬಿ ಶ್ಯಾಮಿಲಿ

ತೊಂಬತ್ತರ ದಶಕದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪರಿಚಿತವಾಗಿ, ಆಗಿನ ಕಾಲದ ಸ್ಟಾರ್ ನಟ-ನಟಿಯರಿಗೆ ಸಮನಾಗಿ ಬೆಳೆದು ಅವರಷ್ಟೇ ಇಲ್ಲವೇ ಅವರಿಗಿಂತಲೂ ಅಧಿಕ ಸಂಭಾವನೆ ಪಡೆಯುತ್ತಾ, ಆ ಸ್ಟಾರ್ ನಟ-ನಟಿಯರೂ ಈ ಪುಟ್ಟ ಹುಡುಗಿಯ ಕಾಲ್ ಶೀಟಿಗೆ ತಕ್ಕಂತೆ ತಮ್ಮ ಕಾಲ್ ಶೀಟ್ ಅನುಸರಿಸಿಕೊಳ್ಳುವಂತಹ ಸೆಲೆಬ್ರಿಟಿ ಬಾಲ ನಟಿಯಾಗಿದ್ದ ಬೇಬಿ ಶ್ಯಾಮಿಲಿ ಈಗ ಎಲ್ಲಿದ್ದಾಳೆ? ಏನು. ಮಾಡುತ್ತಿದ್ದಾಳೆ ಎಂಬ ಕುತೂಹಲಕಾರಿ ಸಂಗತಿ ಇದೋ ನಿಮಗಾಗಿ. ಆಗ ತೊಂಬತ್ತರ ದಶಕ. ನಾನಾಗ ಕಾಲೇಜ್ ವಿದ್ಯಾರ್ಥಿ. ಮಣಿರತ್ನಂ ನಿರ್ದೇಶನ ಮತ್ತು ಇಳೆಯರಾಜ ಅವರ… Read More ಬೇಬಿ ಶ್ಯಾಮಿಲಿ

ಆಟೋ ರಾಜ ಶಂಕರನಾಗ್

ಕನ್ನಡ ಚಿತ್ರರಂಗ ಕಂಡ ಅಪರೂಪದ ಮತ್ತು ಅನುರೂಪದ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದಂತಹ ಶ್ರೀ ಶಂಕರ್ ನಾಗ್ ಅವರು ಸುಮಾರು ವರ್ಷಗಳ ಹಿಂದೆಯೇ ನಮ್ಮನ್ನಗಲಿದ್ದರೂ, ಇಂದಿಗೂ ತಮ್ಮ ಚಿತ್ರಗಳು, ಹಾಡು ಮತ್ತು ನೃತ್ಯಗಳ ಮೂಲಕವಲ್ಲದೇ, ಆಟೋಗಳ ಚಾಲಕರ ಮೂಲಕ ಜನಮಾನಸದಲ್ಲಿ ಶಾಶ್ವತವಾಗಿ ಮನ ಮಾಡಿದ್ದಾರೆ. 30 ಸೆಪ್ಟೆಂಬರ್ ಅವರ ಸಂಸ್ಮರಣಾ ದಿನದಿಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಿನಿಮಾಗಳ ಹೊರತಾಗಿಯೂ ಅವರ ಸಾಹಸಗಳ ಚಿತ್ರಣ ಇದೋ ನಿಮಗಾಗಿ… Read More ಆಟೋ ರಾಜ ಶಂಕರನಾಗ್