ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಕೇವಲ ಹಿಂದೂಸ್ಥಾನವಲ್ಲದೇ ಅನೇಕ ಮುಸ್ಲಿಂ ದೇಶಗಳಲ್ಲಿಯೂ, ಧರ್ಮ ಮತ್ತು ಜಾತಿಯ ಹೊರತಾಗಿ ಒಪ್ಪಿ ಮತ್ತು ಅಪ್ಪಿಕೊಳ್ಳುವ ನಿರ್ವಿವಾದಿತ ದೇವರಿದ್ದರೆ ಅದು ಗಣೇಶ ಎಂದರೂ ತಪ್ಪಾಗದು. ಅಂತಹ ಸರ್ವವಂದಿತ ದೇವರನ್ನು ದೇವರೇ ಅಲ್ಲಾ ಎಂದು ಹೀಯ್ಯಾಳಿಸುವ ಕೆಲವು ಭಾರತೀಯ ಕಾವಿಧಾರಿಗಳ ಬೌದ್ಧಿಕ ಮೌಡ್ಯಕ್ಕೆ ಅದೇ ಪಂಗಡದ ಸ್ವಾಮಿಗಳೇ ತಿರುಗಿಬಿದ್ದಿರುವುದು ಉತ್ತಮ ಬೆಳವಣಿಗೆಯಾಗಿದೆ ಅಲ್ವೇ?… Read More ಜ್ವಾಲಾಮುಖಿಯಿಂದ ಇಂಡೋನೇಷ್ಯಾವನ್ನು ರಕ್ಷಿಸುತ್ತಿರುವ ಗಣೇಶ

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ದಲಿತರು ಮತ್ತು ಮತಾಂತರ

ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ‌ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು‌ ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ

ಭಯಂಕರ ಭಸ್ಮಾಸುರರು

ನಮ್ಮ ಪುರಾಣದಲ್ಲಿ ಪರಶಿವನ ಕುರಿತಂತೆ ಘನ ಘೋರ ತಪಸ್ಸನ್ನು ಮಾಡಿ ಶಿವನನ್ನು ಒಲಿಸಿಕೊಂಡು ತಾನು ಯಾರ ತಲೆಯ ಮೇಲೆ ಕೈ ಇಡುತ್ತೇನೆಯೋ ಅವರು ಸುಟ್ಟು ಭಸ್ಮವಾಗುವಂತಹ ವರವನ್ನು ಪಡೆದು. ಆ ವರವನ್ನು ಪರಶಿವನ ಮೇಲೆಯೇ ಪರೀಕ್ಷಿಸಲು ಮುಂದಾದಾಗ ಮಹಾವಿಷ್ಣು ಮಾರು ರೂಪದಲ್ಲಿ ಹೆಣ್ಣಿನ ವೇಶದಲ್ಲಿ ಬಂದು ತನ್ನ ತಲೆಯ ಮೇಲೆ ತಾನೇ ಕೈ ಇಟ್ಟುಕೊಂಡು ಸುಟ್ಟು ಹೋಗುವ ಭಸ್ಮಾಸುರನ ಕಥೆಯನ್ನು ಕೇಳಿಯೇ ಇರುತ್ತೇವೆ. ಈ ಕಲಿಯುಗದಲ್ಲಿಯೂ ಅಂತಹದ್ದೇ ಭಸ್ಮಾಸುರನ ಪರಿಸ್ಥಿತಿ ದೂರದ ಸ್ವೀಡನ್ ದೇಶದ್ದಾಗಿದೆ. ಜಗತ್ತಿಗೆ ತಾನು… Read More ಭಯಂಕರ ಭಸ್ಮಾಸುರರು