ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆದೆ. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದವ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ