ಶ್ರೀ ಕೃಷ್ಣನ ತಂಗಿ ಯೋಗಮಾಯ
ಉಗ್ರಸೇನ ಎಂಬ ಪರೋಪಕಾರಿ ರಾಜನು ಮಥುರಾ ರಾಜ್ಯವನ್ನು ಆಳುತ್ತಿರಲು ಅತನ ಮಗನಾದ ಕಂಸನೇ ತನ್ನ ತಂದೆಯಿಂದ ಸಿಂಹಾಸನವನ್ನು ಕಸಿದುಕೊಂಡಿದ್ದಲ್ಲದೇ ಪ್ರಜಾಪೀಡಿತನಾಗಿದ್ದ. ಈತನ ದಬ್ಬಾಳಿಕೆಯನ್ನು ಹೇಗಾದರೂ ಪರಿಹಸಲೇ ಬೇಕೆಂದು ಜನ ಭಗವಂತನಲ್ಲಿ ಮೊರೆ ಹೋದಾಗ ಈತನನ್ನು ಸಂಹರಿಸಲು ಸಾಕ್ಷಾತ್ ವಿಷ್ಣು, ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಜನ್ಮ ತಳೆಯುವುದಾಗಿ ಭರವಸೆ ಕೊಟ್ಟಿದ್ದಲ್ಲದೇ, ದುಷ್ಟರ ಶಿಕ್ಷೆ ಮತ್ತು ಶಿಷ್ಟರ ರಕ್ಷಣೆಗಾಗಿಯೇ ಮಹಾ ವಿಷ್ಣು ಕೃಷ್ಣನಾಗಿ ಭೂಮಿಗೆ ಬರುವ ಮೊದಲು ವಿಷ್ಣುವಿನ ಆಸನವಾದ ಆದಿಶೇಷನು ವಾಸುದೇವ ಮತ್ತು ರೋಹಿಣಿ ದಂಪತಿಗಳಿಗೆ ಬಲರಾಮನ… Read More ಶ್ರೀ ಕೃಷ್ಣನ ತಂಗಿ ಯೋಗಮಾಯ
