ಡಾ. ತೋನ್ಸೆ ಮಾಧವ್ ಅನಂತ್ ಪೈ

ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ರಂಗ, ಪತ್ರಿಕಾ ರಂಗದಲ್ಲಿ ಕ್ರಾಂತಿಯನ್ನು ಉಂಟು ಮಾಡಿದ್ದಲ್ಲದೇ ದೇಶದಲ್ಲಿ ನೂರಾರು ಉದ್ಯಮಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ದೇಶದ ಅಭಿವೃದ್ಧಿಯ ಹರಿಕಾರರಾದ ಡಾ. ತೋನ್ಸೆ ಮಾಧವ್ ಅನಂತ್ ಪೈ, ಎಲ್ಲರ ಮೆಚ್ಚಿನ ಟಿಎಂಎ ಪೈ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಅದು 18ನೇ ಶತಮಾನದ ಅಂತ್ಯದ ಕಾಲ, ಗೋವಾದಲ್ಲಿನ ಕ್ರಿಶ್ಛಿಯನ್ನರ ಮತಾಂತದ ಧಾಳಿಗೆ ಹೆದರಿ ಉಡುಪಿಯ ಸಮೀಪದ ಮಣಿಪಾಲದಿಂದ ಸುಮಾರು 4… Read More ಡಾ. ತೋನ್ಸೆ ಮಾಧವ್ ಅನಂತ್ ಪೈ

ಉಡುಪಿಯ ಶ್ರೀ ಕೃಷ್ಣನ ಲಕ್ಷ ತುಳಸಿ ಅರ್ಚನೆ

ನಮ್ಮ ಸ್ನೇಹಿತರ ವಾಟ್ಯಾಪ್ ಗುಂಪಿನಲ್ಲಿ ಪ್ರತಿನಿತ್ಯ ವಿವಿಧ ದೇವಾಲಯಗಳ ಮತ್ತು ದೇವರುಗಳ ಚಿತ್ರಗಳನ್ನು ಹಂಚಿಕೊಳ್ಳುವ ಸಂಪ್ರದಾಯ ಬಹಳ ದಿನಗಳಿಂದ ಜಾರಿಯಲ್ಲಿದೆ. ಅದರಂತೆ ನಾನು ಹೋದ ಬಂದ ಕಡೆಯೆಲ್ಲಾ ನೋಡುವ ದೇವರ ಚಿತ್ರಗಳನ್ನು ಜತನದಿಂದ ಸಂಗ್ರಹಿಸಿ ಒಂದೊಂದೇ ಫೋಟೋಗಳನ್ನು ಅದರ ಜೊತೆಗೆ ಸಾಧ್ಯವಾದ ಮಟ್ಟಿಗೆ ಆ ದೇವರುಗಳ ಮಹಾತ್ಮೆ ಅಥವಾ ಆ ಕ್ಷೇತ್ರದ ವಿಶೇಷತೆ ಅಥವಾ ಹೆಗ್ಗಳಿಕೆಯನ್ನು ತಿಳಿಸುವ ಪ್ರಯತ್ನ ಮಾಡುತ್ತಿರುತ್ತೇನೆ. ಅದೇ ರೀತಿಯಾಗಿ ನನಗೆ ನನ್ನ ಸ್ನೇಹಿತ ಜಗದೀಶ ಪ್ರತೀ ದಿನವೂ ಉಡುಪಿಯ ಕೃಷ್ಣಮಠದ ಫೋಟೋಗಳನ್ನು ಕಳುಹಿಸುತ್ತಿದ್ದ.… Read More ಉಡುಪಿಯ ಶ್ರೀ ಕೃಷ್ಣನ ಲಕ್ಷ ತುಳಸಿ ಅರ್ಚನೆ