2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?

ಶೂನ್ಯ ನೆರಳು ದಿನ

ಸೂರ್ಯನ ಬೆಳಕು ಯಾವುದೇ ಸಜೀವ/ನಿರ್ಜೀವ ವಸ್ತುವಿನ ಮೇಲೆ ಬಿದ್ದರೆ ಅಲ್ಲಿ ನೆರಳು ಉಂಟಾಗುವುದು ಸಹಜ ಪ್ರಕ್ರಿಯೆ. ಆದರೆ ಪ್ರಕೃತಿಯಲ್ಲಿ ವರ್ಷಕ್ಕೆ ಎರಡು ಬಾರಿ, ವಿಶಿಷ್ಟ ಸಮಯದಲ್ಲಿ ಆ ರೀತಿ ನೆರಳು ಬೀಳದಿರುವ ವಿಸ್ಮಯಕಾರಿ ಘಟನೆ ಸಂಭವಿಸುತ್ತದೆ.

ಹಾಗಾದರೆ ಶೂನ್ಯ ನೆರಳು ದಿನ ಎಂದರೆ ಏನು? ಏಪ್ರಿಲ್ 25ರ ಮಧ್ಯಾಹ್ನ 12.17 ಕ್ಕೆ ಬೆಂಗಳುರಿನಲ್ಲಿ ಆಗುವ ಈ ವಿಸ್ಮಯಕಾರಿ ಘಟನೆ ಉಳಿದ ಪ್ರದೇಶಗಳಲ್ಲಿ ಎಂದು ಕಾಣಿಸಿಕೊಳ್ಳುತ್ತದೆ ಎಂಬೆಲ್ಲಾ ಕುತೂಹಲಕಾರಿ ಮಾಹಿತಿ ಇದೋ ನಿಮಗಾಗಿ… Read More ಶೂನ್ಯ ನೆರಳು ದಿನ