ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ಡಾ. ತೋನ್ಸೆ ಮಾಧವ್ ಅನಂತ್ ಪೈ

ವೃತ್ತಿಯಲ್ಲಿ ವೈದ್ಯರಾಗಿದ್ದು ಪ್ರವೃತ್ತಿಯಲ್ಲಿ ಬ್ಯಾಂಕಿಂಗ್, ಶಿಕ್ಷಣ, ವೈದ್ಯಕೀಯ ರಂಗ, ಪತ್ರಿಕಾ ರಂಗದಲ್ಲಿ ಕ್ರಾಂತಿಯನ್ನು ಉಂಟು ಮಾಡಿದ್ದಲ್ಲದೇ ದೇಶದಲ್ಲಿ ನೂರಾರು ಉದ್ಯಮಿಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ದೇಶದ ಅಭಿವೃದ್ಧಿಯ ಹರಿಕಾರರಾದ ಡಾ. ತೋನ್ಸೆ ಮಾಧವ್ ಅನಂತ್ ಪೈ, ಎಲ್ಲರ ಮೆಚ್ಚಿನ ಟಿಎಂಎ ಪೈ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಅದು 18ನೇ ಶತಮಾನದ ಅಂತ್ಯದ ಕಾಲ, ಗೋವಾದಲ್ಲಿನ ಕ್ರಿಶ್ಛಿಯನ್ನರ ಮತಾಂತದ ಧಾಳಿಗೆ ಹೆದರಿ ಉಡುಪಿಯ ಸಮೀಪದ ಮಣಿಪಾಲದಿಂದ ಸುಮಾರು 4… Read More ಡಾ. ತೋನ್ಸೆ ಮಾಧವ್ ಅನಂತ್ ಪೈ