ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು

ಕಲಾತಪಸ್ವಿ ಡಾ. ರಾಜೇಶ್

https://enantheeri.com/2022/02/19/rajesh/

ಎತ್ತರದ ನಿಲುವಿನ ಸುರದ್ರೂಪಿಮತ್ತು ಸ್ಪಷ್ಟ ಉಚ್ಚಾರದ ಶಾರೀರದ ಮೂಲಕ,ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಕನ್ನಡಿಗರ ಹೃದಯವನ್ನು ಗೆದ್ದಿದ್ದಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ರಾಜೇಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕಲಾತಪಸ್ವಿ ಡಾ. ರಾಜೇಶ್

ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಇವತ್ತಿನ ನಮ್ಮ ಕನ್ನಡದ ಕಲಿಗಳು ಕಥಾನಾಯಕರನ್ನು ಹೇಗೆ ಪರಿಚರಿಸಿಕೊಡುವುದು ಎಂಬ ಗೊಂದಲ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ. ಇವರು ತಮ್ಮ ಜೀವನ ಆರಂಭಿಸಿದ್ದು, ಕೂಲೀ ಕಾರ್ಮಿಕನಾಗಿ ನಂತರ ಹೊಟೇಲ್ ಮಾಲಿಕ, ತದನಂತರ ಸ್ವಾತಂತ್ರ್ಯ ಹೋರಾಟಗಾರ, ಆನಂತರ ಚಲನಚಿತ್ರ ಪ್ರದರ್ಶಕ, ಚಿತ್ರ ನಿರ್ದೇಶಕ, ಚಿತ್ರ ನಿರ್ಮಾಪಕ ಹೀಗೆ ಹಿಡಿದ ಕೆಲಸವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಜನರ ಮನವನ್ನು ಸೂರೆಗೊಂಡ ಅಪ್ರತಿಮ ಛಲಗಾರ ಬಿ. ವಿಠಲಾಚಾರ್ಯರು. ವಿಠಲಾಚಾರ್ಯರು ಎಂದರೆ ನಮಗೆ ಥಟ್ ಅಂತಾ ನೆನಪಾಗೋದೇ ಪೌರಾಣಿಕ ಇಲ್ಲವೇ ಕ್ರಾಂತಿಕಾರಿ ಸಿನಿಮಾಗಳೇ. ಇಂದಿನ… Read More ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ