ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

90ರ ದಶಕದಲ್ಲೇ ಉದಯ ಟಿವಿಯ ಮೂಲಕ ಜ್ಯೋತಿಷ್ಯ ಕಾರ್ಯಕ್ರಮ ಮಾಡುವ ಮೂಲಕ ಕರ್ನಾಟಕದ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂದೇ ಖ್ಯಾತರಾಗಿದ್ದ ಪ್ರಖ್ಯಾತ ಜ್ಯೋತಿಷಿಗಳಾಗಿದ್ದ ಶ್ರೀ ಎಸ್ ಕೆ ಜೈನ್ ಅವರು ಅಕಾಲಿಕವಾಗಿ ನಿಧನರಾದಂತಹ ಸಂಧರ್ಭದಲ್ಲಿ ಆವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಸಂಕ್ಷಿಪ್ತ ಪರಿಚಯ ಇದೋ ನಿಮಗಾಗಿ… Read More ವೈದಿಕ ಜ್ಯೋತಿಷಿ ಶ್ರೀ ಎಸ್. ಕೆ. ಜೈನ್

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎನ್ನಡ ಎನ್ನುವ ಭಾಷೆಯವರಾಗಿದ್ದು ಕನ್ನಡ ಎನ್ನುತ್ತಾ, ಧಾರ್ಮಿಕ ಮತ್ತು ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ನಿರಂತರವಾಗಿ ಕನ್ನಡ ಸೇವೆಯನ್ನು ಮಾಡುತ್ತಿರುವ ಕನ್ನಡದ ಕಟ್ಟಾಳು, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಅವರ ಕುರಿತಾಗಿ ಹೆಚ್ಚಿನವರಿಗೆ ತಿಳಿಯದೇ ಇರುವ ಕುತೂಹಲಕಾರಿಯಾದ ವಿಶೇಷವಾದ ವಿಚಾರಗಳು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್