ರಾಜಭವನ

ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರ ಅಧಿಕೃತ ನಿವಾಸವಾದ ರಾಜಭವನದ ನಿರ್ಮಾಣ ಮತ್ತು ಅದರ ನಿರ್ವಹಣೆಯ ಕುರಿತಾಗಿ ರೋಚಕವಾದ ಹಿನ್ನಲೆಯಿದ್ದು, ಅದನ್ನು ನಿರ್ಮಿಸಿದವರು ಯಾರು? ಆ ಕಟ್ಟಡದಲ್ಲಿ ಇದುವರೆವಿಗೂ ಯಾರು ಯಾರು ವಾಸಿಸಿದ್ದರು? ಅದು ರಾಜಭವನ ಎಂದು ಮತ್ತು ಹೇಗಾಯಿತು? ಎಂಬೆಲ್ಲಾ ಕುರಿತಾದ ಸಂಪೂರ್ಣ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ರಾಜಭವನ

ಪತ್ರಿಕಾ ಧರ್ಮ

ಯಾವುದೇ ಕಾರ್ಯ ಅಥವಾ ಕಾರ್ಯಕ್ರಮವನ್ನು ನಡೆಸಿದ ನಂತರ ಅದರ ಫಲವನ್ನು ಯಾರು ಯಾರು ಅನುಭವಿಸಬಹುದು? ಎಂಬುದನ್ನು ಅತ್ಯಂತ ಸರಳ ಮತ್ತು ಸುಂದರವಾಗಿ ಈ ಸಂಸ್ಕೃತ ಸುಭಾಷಿತದಲ್ಲಿ ಉಲ್ಲೇಖಿಸಿಲಾಗಿದೆ. ಕರ್ತಾ ಕಾರಯಿತಾಶ್ಚೈವ ಪ್ರೇರಕಾಶ್ಚಾನುಮೋದಕಃ | ಸುಕೃತೇಃ ದುಕೃತೇಶ್ಚೈವ ಚತ್ವಾರಿ ಸಮಭಾಗಿನಃ || ಯಾವುದೇ ಒಳ್ಳೆಯ ಕೆಲಸವೇ ಇರಲಿ ಅಥವಾ ಕೆಟ್ಟ ಕೆಲಸವೇ ಇರಲಿ, ಅದನ್ನು ಮಾಡಿದವರು, ಮಾಡಿಸಿದವರು, ಅದಕ್ಕೆ ಪ್ರೇರಣೆ ಕೊಟ್ಟವನು, ಅದನ್ನು ನೋಡಿ ಸರಿ ತಪ್ಪುಗಳನ್ನು ವಿಶ್ಲೇಷಿಸದೇ ಸುಮ್ಮನಿದ್ದು ಆ ಕಾರ್ಯವನ್ನು ಅನುಮೋದಿಸಿದವರು. ಈ ನಾಲ್ಕೂ ಜನರೂ… Read More ಪತ್ರಿಕಾ ಧರ್ಮ