ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ

ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ

ಉಮಾ

ಆಗಷ್ಟೇ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿತ್ತು. ಕೆ.ಜಿ.ಎಫ್ ನಲ್ಲಿದ್ದ  ಅಂದಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ರಾಜಾರಾವ್ ಅವರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಸತವಾಗಿ ಏಳು ಗಂಡು ಮಕ್ಕಳ (ಅರು ಮಕ್ಕಳು ಹುಟ್ಟಿದ ಕೆಲವೇ ತಿಂಗಳುಗಳಲ್ಲಿ ಅಳಿದು ಹೋಗಿದ್ದವು) ನಂತರ ಅವರ  ಮನೆಯಲ್ಲಿ ಮೊತ್ತ ಮೊದಲಬಾರಿಗೆ  ಮಹಾಲಕ್ಷ್ಮಿಯ ಜನನವಾಗಿತ್ತು.  ರಾಯರ ಮನೆ ದೇವರು ಮೇಲುಕೋಟೆ ಯೋಗಾನರಸಿಂಹನಾಗಿದ್ದ ಕಾರಣ,  ಅವರಿಗೆ ತಮ್ಮ ಮಗಳ ಹೆಸರು  ಲಕ್ಷ್ಮಿಯ ಹೆಸರಿಡಬೇಕು ಎಂದಿತ್ತು. ಆದರೆ ಅವರ ಮಡದಿ ವಿಶಾಲಾಕ್ಷಿ ಅವರ ತಾಯಿಯವರು ತಮ್ಮ ಮನೆ ದೇವರು … Read More ಉಮಾ

ನಾನು ಅಪ್ಪನಾದ ಮಧುರ ಕ್ಷಣ

ಭಾರತದಂತಹ ಪುಣ್ಯಭೂಮಿಯಲ್ಲಿ ಹುಟ್ಟುವುದಕ್ಕೇ ಪುಣ್ಯ ಮಾಡಿರ ಬೇಕು. ಇನ್ನು ಕಾಲ ಕ್ರಮೇಣ ದೊಡ್ಡವರಾಗುತ್ತಿದ್ದಂತೆಯೇ, ಅವರೇ ಅಪ್ಪಾ, ಅಮ್ಮಾ ಇಲ್ಲವೇ ತಾತ ಮತ್ತು ಅಜ್ಜಿಯರಾಗಿ ಭಡ್ತಿ ಪಡೆಯುವ ಅನುಭವವಂತೂ ನಿಜಕ್ಕೂ ಅದ್ಭುತ ಮತ್ತು ಅವರ್ಣನೀಯವೇ ಸರಿ.

ಇನ್ನು ನಿಮ್ಮವನೇ ಉಮಾಸುತದಿಂದ ಸೃಷ್ಟಿಕರ್ತ ಉಮಾಸುತ ಎಂಬ ಅಡಿಬರಹ ಬರೆಯಲು ಕಾರಣವೇನು? ಎಂಬೆಲ್ಲಾ ಕುತೂಹಲಕ್ಕೆ ಇಲ್ಲಿದೇ ಉತ್ತರ.… Read More ನಾನು ಅಪ್ಪನಾದ ಮಧುರ ಕ್ಷಣ