ರಾಮನಗರದ ಶ್ರೀ ರಾಮ ದೇವರಬೆಟ್ಟ

ಬೆಂಗಳೂರಿನಿಂದ ಕೇವಲ 50 ಕಿಮೀ ದೂರದಲ್ಲಿರುವ ರಾಮನಗರಕ್ಕೆ ಆ ಹೆಸರು ಬರಲು ಕಾರಣವೇನು?
ಅಲ್ಲಿನ ರಾಮದೇವರ ಬೆಟ್ಟಕ್ಕೂ ಕಿಷ್ಕಿಂದೆಯ ಸುಗ್ರೀವನಿಗೂ ಯಾವ ಬಾದರಾಯಣ ಸಂಬಂಧ? ಆ ಪ್ರದೇಶದಲ್ಲಿ ಕಾಗೆಗಳು ಏಕಿಲ್ಲಾ? ಎಂಬೆಲ್ಲಾ ಕುತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಮನಗರದ ಶ್ರೀ ರಾಮ ದೇವರಬೆಟ್ಟ

ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ಬಳಿಯ ತೀರಾ ಸುಲಭವೂ ಅಲ್ಲದ, ಮತ್ತು ತೀರಾ ಕಷ್ಟವೂ ಅಲ್ಲದ ಅಲ್ಲದ ಪುಷ್ಪಗಿರಿ ಚಾರಣ ಅರ್ಥಾತ್ ಕುಮಾರ ಪರ್ವತ ಚಾರಣ ಎಂದರೆ ಚಾರಣಿಗರಿಗೆ ಸ್ವರ್ಗ. ಕೆಳಗಿನಿಂದ ಶಿಖರದವರೆಗೆ ಸುಮಾರು 25-28 ಕಿ.ಮೀ ದೂರವನ್ನು ಕ್ರಮಿಸಲು ಆಗುವ ಸುಮಾರು ಎರಡು ದಿನಗಳ ಕಾಲ ಮಧ್ಯದಲ್ಲಿ ಈ ಚಾರಣಿಗರಿಗೆ ಆಶ್ರಯದಾತರೂ ಮತ್ತು ಅನ್ನದಾತರೂ ಆಗಿರುವ ಭಟ್ರ ಮನೆಯ ಎರಡು ಹಿರಿಯ ಜೀವಗಳು ಇತ್ತೀಚಿಗಷ್ಟೆ ನಮ್ಮನ್ನು ಅಗಲಿರುವ ಸಂಧರ್ಭದಲ್ಲಿ ಆದೆಲ್ಲದರ ಕುರಿತಾದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಕಂಬಳ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ನಡೆಯುತ್ತಿರುವ ಬೆಂಗಳೂರು ಕಂಬಳದ ಸಂದರ್ಭದಲ್ಲಿ ಕಂಬಳ ಎಂದರೆ ಏನು? ಆದರ ಆರಂಭ ಹೇಗಾಯಿತು? ಅದಕ್ಕೆ ಆ ಹೆಸರು ಬರಲು ಕಾರಣಗಳೇನು? ಕಂಬಳದಲ್ಲಿ ಯಾವ ಯಾವ ರೀತಿಯ ಸ್ಪರ್ಧೆಗಳು ನಡೆಯುತ್ತವೆ? ಕರಾವಳಿಯ ಈ ಜನಪದ ಕ್ರೀಡೆ ಬೆಂಗಳೂರಿನಲ್ಲಿ ನಡೆಸುತ್ತಿರುವ ಔಚಿತ್ಯದ ಹಿಂದಿರುವ ಕಾರಣಗಳೇನು? ಈ ಎಲ್ಲಾ ಕುರಿತಾದ ವಸ್ತುನಿಷ್ಟ ಪರದಿ ಇದೋ ನಿಮಗಾಗಿ… Read More ಕಂಬಳ

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಬಸ್ ನಿಲ್ಡಾಣ ಕಳುವಾಗಿದೆ

ಬೆಂಗಳೂರಿನ ಪೋಲೀಸ್ ಕಮೀಷನರ್ ಕಛೇರಿಯಿಂದ ಕೂಗಳತೆ ದೂರದಲ್ಲೇ ಇರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇನ್ನೂ ನಿರ್ಮಾಣ ಹಂತದಲ್ಲಿ ಇದ್ದ ಬಸ್ ನಿಲ್ದಾಣವು ಇದ್ದಕ್ಕಿಂದ್ದಂತೆಯೇ ಮಾಯವಾದ ಪ್ರಕರಣ ಮತ್ತು ಅದರ ತನಿಖೆಯು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಒತ್ತಡಗಳಿಗೆ ಮಣಿದ ಪೋಲೀಸರು ಕಾಣದ ಕೈಗಳನ್ನು ರಕ್ಷಿಸಿರಬಹುದಾ? ಇಲ್ಲವೇ? 40% ಕಮಿಷನ್ ಸರ್ಕಾರ ಎಂದು ಬೊಬ್ಬೆ ಹೊಡೆದು ಅಧಿಕಾರಕ್ಕೆ ಬಂದ ಈ ಸರ್ಕಾರ, ಈ ಪ್ರಕರಣದಲ್ಲಿ 100% ಕಮಿಷನ್ ಪಡೆದಿರಬಹುದಾ? ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ ಅಲ್ವೇ?
Read More ಬಸ್ ನಿಲ್ಡಾಣ ಕಳುವಾಗಿದೆ

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ