ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಭಾರತೀಯರಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಪ್ರಥಮ ಬಾರಿಗೆ ಮೂಡಿಸಿದ್ದಲ್ಲದೇ, ದೇಶದ ಸ್ವಾತಂತ್ರ್ಯಕ್ಕಾಗಿ ಸಕುಟುಂಬ ಸಮೇತರಾಗಿ ಜೀವಮಾನವನ್ನೇ ಸವೆಸಿದಂತಹ ಮಹಾನ್ ಚೇತನವಾದ ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್ ಎಲ್ಲರ ಪ್ರೀತಿಯ ಬಾಬಾರಾವ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ,ಆವರ ಸಾಧನೆಗಳ ಇಣುಕು ನೋಟ ಇದೋ ನಿಮಗಾಗಿ… Read More ಕ್ರಾಂತಿವೀರ ಗಣೇಶ ದಾಮೋದರ ಸಾವರ್ಕರ್

ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ

ವಿಧಾನಸೌಧ

ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ಚಿಕ್ಕಮಗಳೂರಿನಲ್ಲಿ ಟೈಲರಿಂಗ್ ವೃತ್ತಿ ಮಾಡಿಕೊಂಡು ಹಾವು ಹಿಡಿಯುವುದನ್ನು ಪ್ರವೃತ್ತಿಯನ್ನಾಗಿ ಮಾಡಿಕೊಂಡು ಜಿಲ್ಲಾದ್ಯಂತ ಅಪಾರವಾದ ಜನಮನ್ನಣೆಯನ್ನು ಗಳಿಸಿದ್ದ ಶ್ರೀ ಸ್ನೇಕ್ ನರೇಶ್ ನೆನ್ನೆ ತಾವು ಹಿಡಿದಿದ್ದ ಹಾವು ಕಚ್ಚಿ ಮೃತಪಟ್ಟಿರುವುದು ನಿಜಕ್ಕೂ ದುಃಖಕರವಾದ ಸಂಗತಿಯಾಗಿದ್ದರೆ, ಅದರ ತನಿಖೆಗೆಂದು ಅವರ ಮನೆಗೆ ಹೋಗಿದ್ದ ಪೋಲೀಸರಿಗೆ ಅಲ್ಲಿ ಕಂಡ ದೃಶ್ಯ ಮತ್ತಷ್ಟು ಬೆಚ್ಚಿ ಬೀಳಿಸುವಂತಿದೆ.

ಸ್ನೇಕ್ ನರೇಶ್ ಎಂದರೆ ಯಾರು? ಅವರ ಸಾವು ಹೇಗಾಯಿತು ಮತ್ತು ಪೋಲಿಸರೇ ಬೆಚ್ಚಿ ಬೀಳುವಂತಹ ಪ್ರಸಂಗ ಏನು? ಎಂಬುದಕ್ಕೆ ಇಲ್ಲಿದೇ ಉತ್ತರ.… Read More ಯಾವ ಹುತ್ತದಲ್ಲಿ ಯಾವ ಹಾವು ಇದೆಯೋ?

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ

ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಬೆಂಗಳೂರಿನಲ್ಲಿ ಹತ್ತು ಹಲವಾರು ಶಿಕ್ಷಣ ಸಂಸ್ಧೆಗಳು, ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಆರಂಭಿಸಿದ್ದಲ್ಲದೇ ನಗರಪಾಲಿಕೆ ಸದಸ್ಯರಾಗಿ ಮಾಡಿದ ಅನೇಕ ಸಾಧನೆಗಳಿಂದ ಬೆಂಗಳೂರು ನಗರಸಭೆಯ ಪಿತಾಮಹ ಎಂದೇ ಖ್ಯಾತರಾಗಿದ್ದಲ್ಲದೇ, ತಮ್ಮ ಸರಳ ಸಜ್ಜನಿಕೆಯಿಂದ ಕರ್ನಾಟಕದ ಗಾಂಧಿ ಎಂಬ ಬಿರುದಾಂಕಿತ, ಸೈಕಲ್ ಶಾಮಣ್ಣನವರಿಗೆ, ಆ ಹೆಸರು ಬರಲು ಕಾರಣವೇನು? ಆವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯದ ಜೊತೆ ಸಾಧನೆಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಟಿ ಆರ್ ಶಾಮಣ್ಣ ನಗರ ಮತ್ತು ಉದ್ಯಾನವನ

ಮಾವಳ್ಳಿ ಟಿಫನ್ ರೂಂ (MTR)

ಸುಮಾರು 99 ವರ್ಷಗಳ ಹಿಂದೆ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯ ಮಾವಳ್ಳಿಯಲ್ಲಿ ಸಣ್ಣದಾಗಿ ಆರಂಭವಾದ ಮಾವಳ್ಳಿ ಟಿಫನ್ ರೂಂ ಇಂದು ಎಂಟಿಆರ್ ಹೆಸರಿನಲ್ಲಿ, ಬೆಂಗಳೂರು, ಉಡುಪಿ, ಮೈಸೂರು, ಸಿಂಗಾಪುರ್, ಕೌಲಾಲಂಪುರ್, ಲಂಡನ್ ಮತ್ತು ದುಬೈನಲ್ಲಿಯೂ ಸಹಾ ಶಾಖೆಗಳನ್ನು ಹೊಂದಿರುವುದಲ್ಲದೇ, ಸಿದ್ಧ ಪಡಿಸಿದ ಬಗೆ ಬಗೆಯ ಮಸಾಲೆ ಮತ್ತು ರೆಡಿ ಟು ಈಟ್ ಪದಾರ್ಥಗಳಲ್ಲಿ ವಿಶ್ವವಿಖ್ಯಾತಿ ಪಡೆದಿದೆ.

ಅಂತಹ ವಿಶ್ವವಿಖ್ಯಾತ ಎಂಟಿಆರ್ ಬೆಳೆದು ಬಂದ ದಾರಿ ಮತ್ತು ಮಾಡಿರುವ ಸಾಧನೆಗಳ ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಾವಳ್ಳಿ ಟಿಫನ್ ರೂಂ (MTR)