ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳದ ಜೈನ ಮಠದ ಪೀಠಾಧಿಪತಿಗಳಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರವಾಗಿ ಸೇವೆ ಸಲ್ಲಿಸಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಶ್ರೀ ಚಾರುಕೀತಿ೯ ಭಟ್ಟಾರಕ ಸ್ವಾಮೀಜಿ

ಕಬ್ಬನ್ ಪಾರ್ಕ್

ಬೆಂಗಳೂರಿನಲ್ಲಿ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಇರುವ ಕಾರಣ ಉದ್ಯಾನ ನಗರಿ ಎಂದೇ ಪ್ರಸಿದ್ದವಾಗಿದೆ ಎನ್ನುವುದು ಗೊತ್ತು. ಕಬ್ಬನ್ ಪಾರ್ಕ್ ಜೊತೆಗೆ ಅದೇ ಮಿಡೋಸ್ ಪಾರ್ಕ್ ಮತ್ತು ಶ್ರೀ ಚಾಮರಾಜೇಂದ್ರ ಉದ್ಯಾನವನ ಎಲ್ಲಿದೆ ಗೊತ್ತಾ?

ಕಬ್ಬನ್ ಅಂದ್ರೇ ಯಾರು? ಅವರ ಹೆಸರು ಏಕೆ ಇಡಲಾಗಿದೆ?

ಕಬ್ಬನ್ ಪಾರ್ಕಿನ ಇತಿಹಾಸ ಮತ್ತು ಆಲ್ಲಿರುವ ಇರುವ ಮತ್ತಿತರ ಆಕರ್ಷಣೆಗಳು ಏನು?

ಈ ಎಲ್ಲದರ ಕುರಿತಾದ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯ 6ನೇ ಸಂಚಿಕೆಯಲ್ಲಿ ಇದೋ ನಿಮಗಾಗಿ… Read More ಕಬ್ಬನ್ ಪಾರ್ಕ್

ಕೋರಮಂಗಲ

ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುವ ಬೆಂಗಳೂರಿನ ಸ್ಟಾರ್ಟ್ಅಪ್ ಹಬ್ ಎಂದೇ ಪ್ರಖ್ಯಾತವಾಗಿರುವ ಕೋರಮಂಗಲದ ವಿಶೇಷತೆಗಳೇನು?
ಆದಕ್ಕೆ ಆ ಹೆಸರು ಬರಲು ಕಾರಣವೇನು?
ಕೋರಮಂಗಲ ಎಷ್ಟು ಹಳೆಯ ಪ್ರದೇಶ?
ಕೋರಮಂಗಲದ ಇತಿಹಾಸ ಮತ್ತು ಅದರ ಜೊತೆಗಿರುವ ಐತಿಹ್ಯದ ಕುರುಹುಗಳೇನು?
ಇದ್ದಕ್ಕಿದ್ದಂತೆಯೇ ಕೋರಮಂಗಲ ಆ ಪರಿಯಾಗಿ ಬೆಳೆದದ್ದು ಹೇಗೇ?
ಈ ಎಲ್ಲಾ ಕುರಿತಾಗಿ ಸಮಗ್ರವಾದ ವೈಶಿಷ್ಟ್ಯ ಪೂರ್ಣ ಮಾಹಿತಿ ನಮ್ಮ ಬೆಂಗಳೂರಿನ ಇತಿಹಾಸ 5ಣೇ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕೋರಮಂಗಲ

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಕೊಳ್ಳುಬಾಕ ಸಂಸ್ಕೃತಿ

ದಸರಾ, ದೀಪಾವಳಿ, ಕ್ರಿಸ್ಮಸ್, ಹೊಸವರ್ಷ, ಸಂಕ್ರಂತಿ, ಪ್ರೇಮಿಗಳ ದಿನಾಚರಣೆಗಳಂದು, ವಿವಿಧ mall ಮತ್ತು Online shopping Site ಗಳಲ್ಲಿ ಸಿನಿಮಾ ತಾರೆಯರು ಮತ್ತು ಕ್ರೀಡಾಪಟುಗಳ ಭಾರೀ ರಿಯಾಯಿತಿ ಮಾರಾಟ ಎಂಬ ಜಾಹೀರಾತುಗಳ ಆಮಿಷಗಳಿಗೆ ಮಾರು ಹೋಗಿ ಜನಮರುಳೋ ಜಾತ್ರೆ ಮರುಳೋ ಎನ್ನುವ ಕುರಿ ಮಂದೆಗಳಂತೆ ಭಾರತೀಯರು ಕೊಳ್ಳುಬಾಕರಾಗುತ್ತಿರುವ ಕಳವಳಕಾರಿಯ ಕುರಿತಾದ ವಸ್ತು ನಿಷ್ಠ ಲೇಖನ ಇದೋ ನಿಮಗಾಗಿ… Read More ಕೊಳ್ಳುಬಾಕ ಸಂಸ್ಕೃತಿ

ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಪ್ರಬೋಧಿನಿ ಏಕಾದಶಿಯಿಂದ ಕಾರ್ತಿಕ ಪೌರ್ಣಿಮೆಯವರೆಗೂ ಮಹಾರಾಷ್ಟ್ರದ ಪಂಡರಾಪುರದಲ್ಲಿ ಐದು ದಿನಗಳ ಕಾಲ ನಡೆಯುವ ದ್ರುಕ್ಮಿಣೀ ಮತ್ತು ಪಾಂಡುರಂಗನ ಯಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ಲಕ್ಷಾಂತರ ಯಾತ್ರಾರ್ತಿಗಳ ವಾರಕರಿ ಸೇವೆಯ ಸಮಗ್ರ ಚಿತ್ರಣ ಇದೋ ನಿಮಗಾಗಿ … Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಶ್ರೀಮತಿ ದ್ರೌಪದಿ ಮುರ್ಮು

ನಮ್ಮ ಭಾರತ ದೇಶದ ಪ್ರಥಮ ಪ್ರಜೆಗಳಾದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಒಂದು ರೀತಿಯ ಅಧ್ಯಕ್ಷ ಪದವಿಯನ್ನು ಹೊಂದಿರುತ್ತಾರೆ. ಭಾರತದ ರಾಷ್ಟ್ರಪತಿಗಳು ಭಾರತೀಯ ಮೂರೂ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್) ದಂಡನಾಯಕರಾಗಿದ್ದು, ಸಂಸತ್ತಿನ ಉಭಯ ಸಭೆಗಳಲ್ಲಿ ಬಹುಮತದಿಂದ ರೂಪಿಸಲ್ಪಟ್ಟ ಹೊಸಾ ಮಂಡಿಸಲ್ಪಟ್ಟ ಮಸೂದೆಗಳು ರಾಷ್ಟ್ರಪತಿಗಳ ಅಂಗೀಕಾರದ ನಂತರವೇ ಅಧಿಕೃತವಾದ ಕಾನೂನಾಗಿ ಜಾರಿಗೆ ತರಲ್ಪಡುತ್ತದೆ. ಇಂತಹ ರಾಷ್ಟ್ರಪತಿಗಳನ್ನು ಲೋಕಸಭೆ ಮತ್ತು ರಾಜ್ಯಸಭೆಯ ಸಾಂಸದರು ಮತ್ತು ದೇಶದ ಎಲ್ಲಾ ರಾಜ್ಯಗಳ ಮತ್ತು ಪ್ರಾಂತ್ಯಗಳ ವಿಧಾನಸಭೆಯ ಶಾಸಕರು… Read More ಶ್ರೀಮತಿ ದ್ರೌಪದಿ ಮುರ್ಮು

ಧನ್ಯೋಸ್ಮಿ

ಜೀವನ ಎಂದರೆ ಕೇವಲ ಆಟ, ಪಾಠ, ಕೆಲಸ, ಊಟ, ನಿದ್ದೆಯಷ್ಟೇ ಅಲ್ಲದೇ ಅಭ್ಯಾಸ ಮತ್ತು ಹವ್ಯಾಸಗಳೂ ಸಹಾ ನಮ್ಮ ಜೀವನ ಅವಿಭಾಜ್ಯ ಅಂಗವಾಗಿರುತ್ತದೆ ಎಂದರೆ ತಪ್ಪಾಗದು. ಜೀವನದಲ್ಲಿ ಸುಖಃ ಮತ್ತು ದುಃಖಗಳು ಸಂಭವಿಸಿದಾಗ ಅವುಗಳನ್ನೆಲ್ಲಾ ಸರಿದೂಗಿಸಿಕೊಂಡು ಹೋಗಲು ಹವ್ಯಾಸಗಳು ಹೆಚ್ಚಿನ ಪಾತ್ರ ವಹಿಸುತ್ತವೆ. ಹಾಗಾಗಿಯೇ ಖುಷಿ ಮತ್ತು ದುಃಖಗಳ ಸಮಯದಲೂ ಹಾಡುಗಳನ್ನು ಗುಣುಗುವ ಮೂಲಕವೋ ಇಲ್ಲವೇ ನೃತ್ಯ ಮಾಡುವ ಮೂಲಕವೋ ಇಲ್ಲವೇ ಒಳ್ಳೆಯ ವಿಷಯಗಳನ್ನು ಓದುವ ಇಲ್ಲವೇ ಬರೆಯುವ ಇಲ್ಲವೇ, ಯಾವುದಾದರೂ ಪುಣ್ಯಕ್ಷೇತ್ರಗಳೋ ಇಲ್ಲವೇ ಪ್ರಕೃತಿ ತಾಣಕ್ಕೆ… Read More ಧನ್ಯೋಸ್ಮಿ