ಹಿಮವದ್ ಗೋಪಾಲಸ್ವಾಮಿ ಬೆಟ್ಟ

ವರ್ಷದ 365 ದಿನಗಳೂ ಮೋಡಗಳಿಂದ ಆವೃತವಾಗಿ ಅತ್ಯಂತ ರಮಣೀಯವಾಗಿರುವ ಹಿಮವದ್ ಗೋಪಾಸ್ವಾಮಿ ಬೆಟ್ಟದ ಸ್ಥಳ ಪುರಾಣ, ಆ ದೇವಾಲಯದ ವೈಶಿಷ್ಟ್ಯಗಳು ಮತ್ತು ಅಲ್ಲಿ ಕಾಗೆಗಳು ಏಕೆ ಕಾಣಸಿಗುವುದಿಲ್ಲ ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಹಿಮವದ್ ಗೋಪಾಲಸ್ವಾಮಿ ಬೆಟ್ಟ

ಮಧುಗಿರಿ ಏಕಶಿಲಾ ಬೆಟ್ಟ

ಕರ್ನಾಟಕ ರಾಜ್ಯವು ಪ್ರಕೃತಿ ಸೌಂದರ್ಯಗಳಿಗೆ ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ತಾಣವಾಗಿದ್ದು ಇಲ್ಲಿನ ರಮಣೀಯ ಪ್ರಕೃತಿತಾಣಗಳು ದೇಶವಿದೇಶದ ಪ್ರವಾಸಿಗರನ್ನು ಚಾರಣಿಗರನ್ನು ಕೈಬೀಸಿ ಕರೆಯುತ್ತಲಿರುತ್ತದೆ. ತುಮಕೂರು ಜಿಲ್ಲೆಗೆ ಸೇರಿರುವ ಮಧುಗಿರಿಯ ಏಕಶಿಲಾ ಬೆಟ್ಟವೂ ಸಹಾ ಅಂತಹದದ್ದೇ ಒಂದು ಸುಂದರ ರಮಣೀಯವಾದ ಪ್ರದೇಶವಾಗಿದ್ದು, ವಾರಾಂತ್ಯದಲ್ಲಿ ಆ ಬೆಟ್ಟವನ್ನು ನೋಡಲು/ಏರಲು ಸಹಸ್ರಾರು ಚಾರಣಿಗರು ಬರುವಂತಹ ಪ್ರದೇಶವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 102 ಕಿ.ಮೀ. ಮತ್ತು ಜಿಲ್ಲಾ ಕೇಂದ್ರ ತುಮಕೂರಿನಿಂದ 43 ಕಿ.ಮೀ. ಕೊರಟಗೆರೆಯಿಂದ 18, ಕಿ.ಮಿ. ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಗುವ… Read More ಮಧುಗಿರಿ ಏಕಶಿಲಾ ಬೆಟ್ಟ