ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?