ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಕಲಾವಿದರನ್ನು ಆರಾಧಿಸುವುದು ಸುಲಭ. ಆದರೆ ಅವರ ಬದುಕಿನ ಕೊನೆಯವರೆಗೂ ಮಗನಾಗಿ ಜೊತೆ ನಿಲ್ಲುವುದು ಅಪರೂಪ. ಎಸ್. ಜಾನಕಿಯವರ ಅಪ್ಪಟ ಅಭಿಮಾನಿ ಮೈಸೂರಿನ ನವೀನ್ ಅವರು ಎಸ್. ಜಾನಕಿಯವರ ಸಂಗೀತದೊಂದಿಗೆ ಮೈಸೂರಿನ ನಂಟನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಮಾಡಿದ ಯಶೋಗಾಥೆ ಇದೋ ನಿಮಗಾಗಿ… Read More ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಗೀತಪ್ರಿಯ

ಮಾತೃಭಾಷೆ ಮರಾಠಿಯಾಗಿದ್ದರೂ, ಕನ್ನಡ ಚಲನಚಿತ್ರ ರಂಗದಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ರಚನೆಕಾರ ಮತ್ತು ನಿರ್ದೇಶಕರಾಗಿ ಪ್ರಖ್ಯಾತರಾದ ಶ್ರೀ ಲಕ್ಷ್ಮಣ್ ರಾವ್ ಮೋಹಿತೆ ಗೀತಪ್ರಿಯ ಆದದ್ದು ಹೇಗೇ? ಕಪಾಲಿ ಚಿತ್ರಮಂದಿರಕ್ಕೂ ಗೀತಪ್ರಿಯರಿಗೂ ಎಂತಹ ಸಂಬಂಧ? ಈ ಎಲ್ಲಾ ಕುತೂಹಲಕ್ಕೆ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿದೆ ಉತ್ತರ.… Read More ಗೀತಪ್ರಿಯ