ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಪಂಚರಾಜ್ಯಗಳ ಪಂಚನಾಮೆ

ಕಳೆದ ಎರಡು ತಿಂಗಳಲ್ಲಿ ಕೊರೋನಾದ ಜೊತೆಗೆ ಜೊತೆಗೆ ದೇಶಾದ್ಯಂತ ಎಲ್ಲರ ಗಮನ ಸೆಳೆಯುತ್ತಿದ್ದ ಪಂಚರಾಜ್ಯ ಚುನಾವಣೆಗೆ ಇಂದು ಅಂತ್ಯ ಕಂಡಿದ್ದು ಹಲವಾರು ಮಿಶ್ರ ಮತ್ತು ಅಚ್ಚರಿ ಫಲಿತಾಂಶಗಳು ಬಂದಿವೆ. ಅಸ್ಸಾಂ, ಕೇರಳ, ಪಶ್ವಿಮಬಂಗಾಳ, ಪುದುಚೆರಿ ಮತ್ತು ತಮಿಳುನಾಡಿನಲ್ಲಿ ವಿಧಾನ ಸಭೆಗೆ ಚುನಾವಣೆಗಳು ನಡೆದರೆ, ಕರ್ನಾಟಕದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನ ಸಭೆಗೆ ಚುನಾವಣೆ ನಡೆದರೆ ದೇಶದ ಅನೇಕ ರಾಜ್ಯಗಳಲ್ಲಿ ಉಪಚುನಾವಣೆಗಳು ನಡೆದಿದ್ದರೂ, ಎಲ್ಲರ ಗಮನ ಈ ಐದು ರಾಜ್ಯಗಳತ್ತವೇ ಹರಿದಿತ್ತು ಚಿತ್ತ. ಕಳೆದ ಲೋಕಸಭೆಯಲ್ಲಿ ಅನಿರೀಕ್ಷಿತವಾಗಿ… Read More ಪಂಚರಾಜ್ಯಗಳ ಪಂಚನಾಮೆ

ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ

ಚುನಾವಣೆಯಲ್ಲಿ ನಾವುಗಳು ಮಾಡುವುದು ಮತದಾನ. ದಾನ ಮಾಡುವ ಕೈಗಳು ಅರ್ಥಾತ್ ಕೊಡುವ ಕೈಗಳು ಎಂದಿಗೂ ಮೇಲೆ ಇರುತ್ತವೆಯೇ ಹೊರತು, ಬೇಡುವ ರೀತಿಯಲ್ಲಿ ಇರುವುವುದಿಲ್ಲ. ಹಾಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ನೀಡುವ ಹಣ, ಹೆಂಡ ಮತ್ತು ಗೃಹೋಪಯೋಗಿ ವಸ್ತುಗಳ ಉಚಿತ ಆಮೀಷಗಳಿಗೆ ಬಲಿಯಾಗಿ ದೇಶದ ಆರ್ಥಿಕತೆಯನ್ನು ಅಧೋಗತಿಗೆ ತಳ್ಳದೇ, ಸ್ವಾಭಿಮಾನಿಗಳಾಗಿ, ಸ್ವಾವಲಂಭಿಗಳಾಗಿ, ನಮ್ಮ ರಾಜ್ಯದ ಒಳಿತಿಗಾಗಿ ಮೇ 10ರಂದು ನಿರ್ಭೆಡೆಯಿಂದ ತಪ್ಪದೇ ಮತದಾನ ಮಾಡೋಣ ಅಲ್ವೇ?… Read More ಉಚಿತ ಆಮಿಷಗಳು ಮತ್ತು ದೇಶದ ಆರ್ಥಿಕತೆ