ಸಂಕ್ರಾಂತಿಯಂದು ದನಕರುಗಳ ಕಿಚ್ಚು ಹಾಯಿಸುವುದು

ಪ್ರಕೃತಿ, ರೈತಾಪಿ ವರ್ಗ ಮತ್ತು ಅವರ ಸಾಕು ಪ್ರಾಣಿಗಳೊಂದಿಗೆ ಹೊಸ ಚೈತನ್ಯ ಮೂಡಿಸುವ ಸುಗ್ಗಿಯ ಹಬ್ಬ ಸಂಕ್ರಾಂತಿಯ ಸಂಜೆ ಬೆಂಕಿಯ ಮೇಲೆ ತಮ್ಮ ದನಕರುಗಳ ಕಿಚ್ಚು ಹಾಯಿಸುವುದರ ಸುಂದರ ಕ್ಷಣಗಳ ಜೊತೆ ಅದರ ಹಿಂದಿರುವ ವೈಜ್ಞಾನಿಕ ಕಾರಣಗಳ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಸಂಕ್ರಾಂತಿಯಂದು ದನಕರುಗಳ ಕಿಚ್ಚು ಹಾಯಿಸುವುದು

ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಹೋಟೆಲ್ಲಿನಲ್ಲಿ ಎಂಜಿಲು ಲೋಟ ತೊಳಿಯುತ್ತಿದ್ದಂತಹ, ಲಾರಿಗಳ ಡ್ರೈವರ್ ಆಗಿದ್ದಂತಹ, ಮುಂಬೈ ಡಾನ್ ಹಾಜಿ ಮಸ್ತಾನ್ ಜೊತೆ ಕೆಲಸ ಮಾಡಿದ್ದಂತಹ ವ್ಯಕ್ತಿ, ಮುಂದೆ ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರಾಗಿ ನಾಡೋಜ ಪ್ರಶಸ್ತಿ ಯನ್ನು ಪಡೆಯುವಷ್ಟರ ಮಟ್ಟಿಗೆ ಬೆಳೆದ ಶ್ರೀ ನಾರಾಯಣರೆಡ್ಡಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಎತ್ತುಗಳ ನಿಯತ್ತು

ಕೂರೋನಾ ಲಾಕ್ ಡೌನ್ ಸಮಯದಲ್ಲಿ ತನ್ನೂರಿನ ಮನೆಯಿಂದಲೇ ಕೆಲಸ ಮಾಡುತ್ತಿದ್ದೇನೆ ಎಂದು ಅಂಡಲೆಯುತ್ತಿದ್ದ ಸಾಫ್ಟ್‌ವೇರ್ ಇಂಜೀನಿಯರ್ ಒಬ್ಬ, ತನ್ನೂರಿನ ಎಣ್ಣೆ ತೆಗೆಯುವ ಗಾಣದಲ್ಲಿ ಎತ್ತುಗಳು ತಮ್ಮ ಪಾಡಿಗೆ ತಾವು ಸುತ್ತುತ್ತಿದ್ದರೆ, ರೈತನೊಬ್ಬ ಆರಾಮವಾಗಿ ನಿದ್ರಿಸುತ್ತಿದ್ದನ್ನು ನೋಡಿ ಆಶ್ಚರ್ಯ ಚಕಿತನಾದ. ನಿದ್ರಿಸುತ್ತಿದ್ದ ರೈತನನ್ನು ಎಬ್ಬಿಸಿ, ಈ ಎತ್ತುಗಳು ಗಾಣವನ್ನು ಅರೆಯುವುದನ್ನು ನಿಲ್ಲಿಸಿದರೆ ನಿಮಗೆ ಹೇಗೆ ತಿಳಿಯುತ್ತದೇ?ಎಂದು ಕುತೂಹಲದಿಂದ ಕೇಳಿದ. ರೈತ ಕೂಡಾ ಹಾಗೆಯೇ ಕಣ್ತೆರೆಯದೇ, ಸ್ಚಾಮೀ, ಎತ್ತುಗಳು ಸುತ್ತುವುದನ್ನು ನಿಲ್ಲಿಸಿದರೆ ಅವುಗಳ ಕತ್ತಿನಲ್ಲಿರುವ ಗಂಟೆಯ ಶಬ್ಧ ನಿಲ್ಲುತ್ತದೆ ಎಂದ.… Read More ಎತ್ತುಗಳ ನಿಯತ್ತು