ಅನ್ನದ ಋಣ: ಒಂದು ತುತ್ತು ಅನ್ನದ ಹಿಂದೆ ಅಡಗಿರುವ ಸಾವಿರ ನೆನಪುಗಳು

ಒಬ್ಬ ವ್ಯಕ್ತಿ ಎಷ್ಟೇ ಶ್ರೀಮಂತನಾಗಿರಲಿ, ಎಷ್ಟೇ ದೊಡ್ಡ ಸ್ಥಾನದಲ್ಲಿರಲಿ, ಸಾವಿರಾರು ಕೋಟಿ ರೂಪಾಯಿ ಸಂಪತ್ತಿನ ಒಡೆಯನಾಗಿರಲಿ, ಹೊಟ್ಟೆ ಹಸಿದಿರುವಾಗ ಒಂದು ತುತ್ತು ಅನ್ನ ಸಿಗದಿದ್ದರೆ ಆ ಸಂಪತ್ತಿನ ಬೆಲೆ ಎಷ್ಟು? ಭಾರತೀಯ ಸಂಗೀತ ಲೋಕದ ಇಬ್ಬರು ದಿಗ್ಗಜರಾದ ಕೆ. ಜೆ. ಜೇಸುದಾಸ್ ಮತ್ತು ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಡುವೆ ನಡೆದಿತ್ತೆಂದು ಹೇಳಲಾಗುವ ಒಂದು ಹೃದಯಸ್ಪರ್ಶಿ ಪ್ರಸಂಗ ಇದೋ ನಿಮಗಾಗಿ… Read More ಅನ್ನದ ಋಣ: ಒಂದು ತುತ್ತು ಅನ್ನದ ಹಿಂದೆ ಅಡಗಿರುವ ಸಾವಿರ ನೆನಪುಗಳು

ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ನಮ್ಮೆಲ್ಲರನ್ನೂ ಅಗಲಿದ ಗಾನ ಕೋಗಿಲೆ ಎಸ್. ಜಾನಕಿ ಅವರ ಧ್ವನಿ ಭಾರತೀಯ ಸಂಗೀತದ ಅಮೂಲ್ಯ ಪರಂಪರೆ. ಅವರ ಹಾಡುಗಳು ಕಾಲವನ್ನು ಮೀರಿ ಮುಂದಿನ ಪೀಳಿಗೆಗಳಿಗೂ ಸಂಗೀತದ ಶಾಶ್ವತ ಪ್ರೇರಣೆಯಾಗಿರಲಿವೆ. ಕಲಾವಿದರು ನಿವೃತ್ತರಾಗಬಹುದು, ಆದರೆ ಅವರ ಕಲೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಅಲ್ವೇ?… Read More ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ಗಾನ ಗಾರುಡಿಗ, ಎಸ್ ಪಿ ಬಾಲಸುಬ್ರಹ್ಮಣ್ಯಂ

ಶ್ರೀಪತಿ ಪಂಡಿತರಾದ್ಯುಲು ಬಾಲಸುಬ್ರಹ್ಮಣ್ಯಂ  ಎಲ್ಲರ ಪ್ರೀತಿಯ ಎಸ್ಪಿಬಿ, ಇನ್ನೂ ಅನೇಕರಿಗೆ ಬಾಲೂ  ಅವರನ್ನು ಹೇಗೆ ಪರಿಚಯಿಸ ಬೇಕು ಎಂಬುದೇ ಬಹಳ ಕಷ್ಟಕರವಾದ ವಿಷಯ. ಗಾಯಕ, ನಟ, ಸಂಗೀತ ನಿರ್ದೇಶಕ, ಕಂಠದಾನ ಕಲಾವಿದ, ಮಿಮಿಕ್ರಿ ಕಲಾವಿದ, ಸೃಜನಶೀಲವ್ಯಕ್ತಿ, ಅನೇಕ ಹೊಸಾ ಪ್ರತಿಭೆಗಳಿಗೆ ಮಾರ್ಗದರ್ಶಿ ಹೀಗೆ ಹತ್ತು ಹಲವಾರು ವ್ಯಕ್ತಿತ್ವವನ್ನು ಹೊಂದಿದ್ದರು ಎಂದರೂ ತಪ್ಪಾಗಲಾರದು. ಸ್ವಾತಂತ್ರ್ಯ ಪೂರ್ವ ಮದ್ರಾಸ್ ರೆಸೆಡೆನ್ಸಿ ಪ್ರಾಂತ್ಯಕ್ಕೆ ಸೇರಿದ್ದ ಇಂದಿನ ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ಖ್ಯಾತ ಹರಿಕಥಾ ವಿದ್ವಾಸಂರಾಗಿದ್ದ ಶ್ರೀ  ಸಾಂಬಮೂರ್ತಿಗಳು ಮತ್ತು ಶಕುಂತಲಮ್ಮ ದಂಪತಿಗಳ… Read More ಗಾನ ಗಾರುಡಿಗ, ಎಸ್ ಪಿ ಬಾಲಸುಬ್ರಹ್ಮಣ್ಯಂ