ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಎನ್ನಡ ಎನ್ನುವ ಭಾಷೆಯವರಾಗಿದ್ದು ಕನ್ನಡ ಎನ್ನುತ್ತಾ, ಧಾರ್ಮಿಕ ಮತ್ತು ಸಾರಸ್ವತ ಲೋಕದಲ್ಲಿ ಸದ್ದಿಲ್ಲದೇ ನಿರಂತರವಾಗಿ ಕನ್ನಡ ಸೇವೆಯನ್ನು ಮಾಡುತ್ತಿರುವ ಕನ್ನಡದ ಕಟ್ಟಾಳು, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಅವರ ಕುರಿತಾಗಿ ಹೆಚ್ಚಿನವರಿಗೆ ತಿಳಿಯದೇ ಇರುವ ಕುತೂಹಲಕಾರಿಯಾದ ವಿಶೇಷವಾದ ವಿಚಾರಗಳು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ

ಬಿಳೀ ಹೋಳಿಗೆ ಮತ್ತು ಮಾವಿನ ಹಣ್ಣಿನ ಗೊಜ್ಜು

ಕರ್ನಾಟಕಾದ್ಯಂತ ಅತ್ಯಂತ ರುಚಿಕರವಾದ ಆರೋಗ್ಯಕರವಾದ ಮತ್ತು ಸಾಂಪ್ರದಾಯಕವಾಗಿ ತಯಾರಿಸುವ ಬಿಳಿ ಹೋಳಿಗೆ ಮತ್ತು ಇಂದಿನ ಕಾಲಕ್ಕೆ ಅನುಗುಣವಾಗಿ ಮಾವಿನ ಹಣ್ಣಿನ ಗೊಜ್ಜನ್ನು ಸಾಂಪ್ರದಾಯಕವಾಗಿ ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 10-12 ಬಿಳೀ ಹೋಳಿಗೆಗಳನ್ನು ತಯಾರಿಸಲು ಬೇಕಾಗುವಂತಹ ಸಾಮಗ್ರಿಗಳು • ಅಕ್ಕಿ ಹಿಟ್ಟು – 2 ಬಟ್ಟಲು • ಮೈದಾ ಹಿಟ್ಟು – 1 ಬಟ್ಟಲು • ಶುಂಠಿ ಮತ್ತು ಮೆಣಸಿನಕಾಯಿ ಪೇಸ್ಟ್ – 1 ಚಮಚ •… Read More ಬಿಳೀ ಹೋಳಿಗೆ ಮತ್ತು ಮಾವಿನ ಹಣ್ಣಿನ ಗೊಜ್ಜು