ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

1965 ಮತ್ತು 1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಮರಳುಗಾಡಿನಲ್ಲಿ ಪ್ರಾಣಿಗಳ ಮತ್ತು ಸೈನಿಕರ ಹೆಜ್ಜೆ ಗುರುತುಗಳ ಮೂಲಕ ಶತ್ರುಗಳ ಚಲನವಲನಗಳನ್ನು ಗುರುತಿಸಿ, ಭಾರತೀಯ ಸೈನ್ಯಕ್ಕೆ ಜಯವಾಗುವಂತೆ ಸಹಾಯ ಮಾಡಿದ ರಾಂಚೋಡ್ ದಾಸ್ ರಬಾರಿ, ಎಲ್ಲರ ಪ್ರೀತಿಯ ಪಾಗಿ ಅವರ ಸಾಹಸ ಮತ್ತು ಯಶೋಗಾಥೆಯನ್ನು ಪ್ರತಿಯೊಬ್ಬ ಭಾರತೀಯರೂ ತಿಳಿಯಲೇ ಬೇಕಾಗಿದೆ. … Read More ಭಾರತೀಯ ಸೈನ್ಯದ ಹೀರೋ ರಾಂಛೋದಾಸ್ ರಬಾರಿ (ಪಾಗಿ)

ಉಷ್ಟ್ರಾರೂಢಾ ಹನುಮಂತ

ವಾಯುಪುತ್ರ ಆಂಜನೇಯನಿಗೆ ಗಾಳಿಯಲ್ಲಿ ಸ್ವತಃ ತಾನೇ ನೂರಾರು ಯೋಜನಗಳಷ್ಟು ದೂರ ಹಾರುವ ಸಾಮರ್ಥ್ಯವನ್ನು ಹೊಂದಿದ್ದ ಮತ್ತು ಅದನ್ನು ಸೀತಾನ್ವೇಷಣೆಯ ಸಂಧರ್ಭದಲ್ಲಿ ಸಮುದ್ರ ಲಂಘನದ ಸಮಯದಲ್ಲಿ ನಿರೂಪಿಸಿಯೂ ಇದ್ದ ಆದರೂ, ಆಂಜನೇಯಯನ ಅನೇಕ ದೇವಾಲಯಗಳಲ್ಲಿ ಅಂಜನೇಯಯನ ವಿಗ್ರಹದ ಮುಂದೆ ಒಂಟೆಯನ್ನು ಇಟ್ಟಿರುತ್ತಾರಲ್ಲದೇ ಅವರನ್ನು ಉಷ್ಟ್ರಾರೂಡಾ ಎಂದೂ ಕರೆಯಲಾಗುತ್ತದೆ. ರಾಮಾಯಣ ಮತ್ತು ಪರಾಶರ ಸಂಹಿತೆಯಲ್ಲಿಯೂ ಹನುಮಂತ ಗಾಳಿಯ ವೇಗದಲ್ಲಿ ಹಾರಬಲ್ಲ ಎಂಬುವ ಅನೇಕ ಉದಾಹರಣೆಗಳನ್ನು ವಿವರಿಸುತ್ತಾರೆ ಮತ್ತು ಲಂಕೆಯನ್ನು ತಲುಪಲು ಸಾಗರದಾದ್ಯಂತ ಹಾರಾಟ, ಸಂಜೀವೀನಿಯನ್ನು ತರುವ ಸಲುವಾಗಿ ಲಂಕೆಯಿಂದ ಹಿಮಾಲಯಕ್ಕೆ… Read More ಉಷ್ಟ್ರಾರೂಢಾ ಹನುಮಂತ