ಅಭಿನಯ ಸರಸ್ವತಿ ಶ್ರೀಮತಿ ಬಿ. ಸರೋಜದೇವಿ

ಕನ್ನಡ ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಅನಭಿಶಕ್ತ ರಾಣಿಯಾಗಿ ಮೆರೆದಿದ್ದ, ಕಿತ್ತೂರು ರಾಣಿ ಚೆನ್ನಮ್ಮ ಎಂದ ತಕ್ಷಣ ನೆನಪಾಗುವ ಅಭಿನಯ ಸರಸ್ವತಿ ಎಂದೇ ಪ್ರಖ್ಯಾತರಾಗಿದ್ದ ಶ್ರೀಮತಿ ಬಿ.ಸರೋಜಾದೇವಿಯವರು ಇಂದು ನಿಧನರಾಗಿರುವ ಸಂಧರ್ಭದಲ್ಲಿ ಅವರ ಕುರಿತಾದ ಅನುರೂಪ ಮತ್ತು ಅಪರೂಪ ಮಾಹಿತಿಗಳು ಇದೋ ನಿಮಗಾಗಿ… Read More ಅಭಿನಯ ಸರಸ್ವತಿ ಶ್ರೀಮತಿ ಬಿ. ಸರೋಜದೇವಿ

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ