ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಒಗ್ಗಟ್ಟಿನಲ್ಲಿ ಬಲವಿದೆ

ಅದೊಂದು ಕಾಲೇಜು ಹಾಸ್ಟೆಲ್ ಕ್ಯಾಂಟೀನ್, ಅಲ್ಲಿ ಪ್ರತಿದಿನ ಉಪಾಹಾರಕ್ಕಾಗಿ ಉಪ್ಪಿಟ್ಟನ್ನು ವಿದ್ಯಾರ್ಥಿಗಳಿಗೆ ಕೊಡುತ್ತಿದ್ದರು. ಹೆಚ್ಚಿನ ವಿದ್ಯಾರ್ಥಿಗಳಿಗೆ ಉಪ್ಪಿಟ್ಟನ್ನು ತಿನ್ನಲು ಮನಸ್ಸಿರಲಿಲ್ಲ. ಅದಕ್ಕಾಗಿ ಉಪ್ಪಿಟ್ಟಿನ ಬದಲಾಗಿ ಬೇರೆಂದು ಉಪಹಾರವನ್ನು ತಯಾರಿಸಲು ತಮ್ಮ ವಾರ್ಡನ್ ಅವರಿಗೆ ದೂರು ಕೊಟ್ಟರು. ಸುಮಾರು100 ವಿದ್ಯಾರ್ಥಿಗಳಲ್ಲಿ 20 ಮಂದಿಗೆ ಉಪ್ಪಿಟ್ಟು ರುಚಿಸದೇ ಇದ್ದರೂ ದೂರು ಕೊಟ್ಟವರ ಪರವಾಗಿ ಬೆಂಬಲ ನೀಡಲು ಹೆದರಿಕೊಂಡು ತಟಸ್ಥರಾಗಿ ಇದ್ದರು. ವಿದ್ಯಾರ್ಥಿಗಳ ಮನವಿಯನ್ನು ಪುರಸ್ಕರಿಸಿದ ವಾರ್ಡನ್ ಉಪಾಹಾರಕ್ಕಾಗಿ ವಿವಿಧ ಉಪ್ಪಿಟ್ಟಿನ ಸಹಿತ ತಿಂಡಿಗಳ ಪಟ್ಟಿಯನ್ನು ನೀಡಿ ವಿದ್ಯಾರ್ಥಿಗಳಿಗೇ ಮಾಡಿಕೊಳ್ಳಲು ತಿಳಿಸಿ… Read More ಒಗ್ಗಟ್ಟಿನಲ್ಲಿ ಬಲವಿದೆ