ನಟ, ರಂಗಕರ್ಮಿ ಕೆ. ವಿ. ಶ್ರೀನಿವಾಸ ಪ್ರಭು

ನಟನೆ, ಕಂಠದಾನ, ನಿರ್ದೇಶನ, ನಿರ್ಮಾಣ, ನಿರೂಪಣೆಯ ಮೂಲಕ ಕನ್ನಡದ ಹವ್ಯಾಸಿ ರಂಗಭೂಮಿ, ದೂರದರ್ಶನ, ಕಿರುತೆರೆ, ಚಿತ್ರರಂಗದಲ್ಲಿ ನಮ್ಮೆಲ್ಲರಿಗೂ ಚಿರಪರಿಚಿತರಾಗಿರುವ ಶ್ರೀ ಶ್ರೀನಿವಾಸ ಪ್ರಭು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ನಟ, ರಂಗಕರ್ಮಿ ಕೆ. ವಿ. ಶ್ರೀನಿವಾಸ ಪ್ರಭು

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ