ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಅವರೆಕಾಳು ಉಂಡೆ ಕಡುಬು

ಮಳೆಗಾಲ ಮುಗಿಯುತ್ತಿದ್ದಂತೆಯೇ ಅವರೇಕಾಳಿನ ಕಾಲ ಶುರುವಾಗುತ್ತದೆ. ಆವರೇ ಕಾಳಿನ ಉಪ್ಪಿಟ್ಟು, ಹುಳಿ, ನುಚ್ಚಿನುಂಡೆ, ಆಂಬೊಡೆ, ಹುಸ್ಲಿ ಹೀಗೆ ಹಲವಾರು ರುಚಿ ರುಚಿಯಾದ ಪದಾರ್ಥಗಳನ್ನು ಮಾಡಬಹುದಾಗಿದೆ.  ನಾವು ಇಂದು ಅತ್ಯಂತ ಸುಲಭ ಮತ್ತು ಸರಳವಾಗಿ ತಯಾರಿಸಬಹುದಾದ ರುಚಿ ರುಚಿಯಾದ ಅವರೆಕಾಳು  ಉಂಡೆ ಕಡುಬು ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು  ಅವರೆಕಾಳು ಉಂಡೆ ಕಡುಬು ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಬೇಯಿಸಿಟ್ಟುಕೊಂಡ ಅವರೇಕಾಳು – 1 ಬಟ್ಟಲು ಅಕ್ಕಿತರಿ – 1 ಬಟ್ಟಲು ಸಾಸಿವೆ – 1/2 ಚಮಚ… Read More ಅವರೆಕಾಳು ಉಂಡೆ ಕಡುಬು