ಪ್ರಾಚೀನ ವಸ್ತುಗಳ ಸಂಗ್ರಹಕಾರ, ಕೆ. ಟಿ. ಹನುಮಂತ‌ರಾಜು

ಸಾಧನೆ ಯಾರ ಸ್ವತ್ತೂ ಅಲ್ಲಾ! ಧೃಢ ಸಂಕಲ್ಪವೊಂದಿದ್ದಲ್ಲಿ, ಸಾಮಾನ್ಯ ಮನುಷ್ಯರೂ ದೊಡ್ಡ ಸಾಧನೆ ಮಾಡ ಬಹುದು ಎನ್ನುವುದಕ್ಕೆ ಕಳೆದ 30ಕ್ಕೂ ಅಧಿಕ ವರ್ಷಗಳಿಂದ ಹಳೆಯ ನಾಣ್ಯಗಳು, ಅಂಚೇ ಚೀಟಿಗಳು ಮತ್ತು ಪ್ರಾಚ್ಯ ವಸ್ತುಗಳ ಸಂಗ್ರಹ ಮತ್ತು ಪ್ರದರ್ಶನವನ್ನು ಮಾಡುತ್ತಿರುವ ಶ್ರೀ ಕೆ.ಟಿ. ಹನುಮಂತರಾಜು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಲು ಮಾಲಿಕೆಯಲ್ಲಿ ಇದೋ ನಿಮಗಾಗಿ. … Read More ಪ್ರಾಚೀನ ವಸ್ತುಗಳ ಸಂಗ್ರಹಕಾರ, ಕೆ. ಟಿ. ಹನುಮಂತ‌ರಾಜು

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ