ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ನಡೆದಾಡುವ ವಿಶ್ವಕೋಶ, ಪುರುಷಸರಸ್ವತಿ ಎಂದೇ ಪ್ರಖ್ಯಾತರಾಗಿರುವ, ಅಷ್ಟಾವಧಾನ ಶತಾವಧಾನವಷ್ಟೇ ಅಲ್ಲದೇ, ಪ್ರಾಧ್ಯಾಪಕರಾಗಿ, ಚಿಂತಕರಾಗಿ, ಕವಿಗಳಾಗಿ ವಿದ್ವಾಂಕರಾಗಿ ಲಲಿತಕಲೆಗೆ ಮೆರಗನ್ನು ಕೊಟ್ಟಿರುವ ಶ್ರೀ ಶತಾವಧಾನಿ ಆರ್. ಗಣೇಶ್ ಅವರು 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಆಯ್ಕೆ ಆಗುವ ಮೂಲಕ ಆ ಪದ್ಮ ಪ್ರಶಸ್ತಿಗೇ ಭೂಷಣಪ್ರಾಯರಾಗಿಸಿದ್ದಾರೆ ಅಲ್ವೇ?… Read More ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್

ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಚುನಾವಣೆಯಲ್ಲಿ ಸೋತು ಸುಣ್ಣವಾದವರು ಓಟ್ ಚೋರಿ ಮಾತುಗಳನ್ನು ಆಡಿದ್ದನ್ನು ಕೇಳಿದ್ದೆವು. ಈಗ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎನ್ನುವಂತೆ, ಬಿಗ್ ಬಾಸ್ -12ರಲ್ಲಿ 3ನೇ ಸ್ಥಾನ ಗಳಿಸಿದ ಅಶ್ವಿನಿ ಗೌಡ ಅವರು, ಬಿಗ್ ಬಾಸ್ ನಲ್ಲಿಯೂ ಓಟ್ ಚೋರಿ ಆಗದೇ ಹೋಗಿದ್ದಲ್ಲಿ ತಾನೇ ಗೆಲ್ಲುತ್ತಿದ್ದೆ ಎಂದು ಹೇಳಿರುವ ಹಿಂದಿನ ವಾಸ್ತವದ ಸಂಗತಿ ಇದೋ ನಿಮಗಾಗಿ… Read More ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ಶ್ರೀ ಶ್ರೀಧರ ಸ್ವಾಮಿಗಳು

ಈ ಕಲಿಯುಗದಲ್ಲಿ ದೇವರನ್ನು ಪ್ರತ್ಯಕ್ಷವಾಗಿ ನೋಡಿರುವವರು ಇಲ್ಲವದರೂ, ತಮ್ಮ ಆಧ್ಯಾತ್ಮ ಸಾಧನೆಗಳಿಂದ ದೈವಾಂಶ ಸಂಭೂತರಾದ ಹಲವಾರು ಸಾಧು ಸಂತರಗಳಿದ್ದು, ಗುರು ದತ್ತಾತ್ರೇಯರ ಜಯಂತಿಯಂದೇ ಜನಿಸಿ, ಸಾಗರ ಬಳಿಯ ವರದಹಳ್ಳಿಯ ಆಶ್ರಮದಲ್ಲಿ ಅನೇಕ ಪವಾಡಗಳಿಂದ ಆಸ್ತಿಕರನ್ನು ಇಂದಿಗೂ ಕಾಪಾಡುತ್ತಿರುವ ಶ್ರೀ ಶ್ರೀಧರ ಸ್ವಾಮಿಗಳ ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಶ್ರೀಧರ ಸ್ವಾಮಿಗಳು

ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಗೀತಪ್ರಿಯ

ಮಾತೃಭಾಷೆ ಮರಾಠಿಯಾಗಿದ್ದರೂ, ಕನ್ನಡ ಚಲನಚಿತ್ರ ರಂಗದಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ, ಗೀತ ರಚನೆಕಾರ ಮತ್ತು ನಿರ್ದೇಶಕರಾಗಿ ಪ್ರಖ್ಯಾತರಾದ ಶ್ರೀ ಲಕ್ಷ್ಮಣ್ ರಾವ್ ಮೋಹಿತೆ ಗೀತಪ್ರಿಯ ಆದದ್ದು ಹೇಗೇ? ಕಪಾಲಿ ಚಿತ್ರಮಂದಿರಕ್ಕೂ ಗೀತಪ್ರಿಯರಿಗೂ ಎಂತಹ ಸಂಬಂಧ? ಈ ಎಲ್ಲಾ ಕುತೂಹಲಕ್ಕೆ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿದೆ ಉತ್ತರ.… Read More ಗೀತಪ್ರಿಯ

ನೀರು ಮಾರಿ ಕೋಟ್ಯಾಧೀಶನಾದ ಕನ್ನಡಿಗನ ರೋಚಕತೆ

1984ರಲ್ಲಿ ಆಟೋರಿಕ್ಷಾ ಚಾಲನೆ, 1987ರಲ್ಲಿ ಆಟೋಮೊಬೈಲ್ ಬಿಡಿ ಭಾಗಗಳ ಅಂಗಡಿ, 1994 ಆಟೋ ಫೈನಾನ್ಸ್, 2000ರಲ್ಲಿ ಕೇವಲ 35 ಲಕ್ಷ ಲಕ್ಷ ಹಣದಲ್ಲಿ ಬಿಂದು ಮಿನರಲ್ಸ್ ಎಂಬ ಹೆಸರಿನಲ್ಲಿ ಬಾಟಲ್ಲುಗಳಲ್ಲಿ ನೀರು ಮಾರುವುದನ್ನು ಆರಂಭಿಸಿ, 2010ಕ್ಜೆ 100 ಕೋಟಿ, 2013ರಲ್ಲಿ 250 ಕೋಟಿ, ಪ್ರಸ್ತುತ ವಾರ್ಷಿಕ 800 ಕೋಟಿಯಷ್ಟು ವಹಿವಾಟು ನಡೆಸುವ ಕಂಪನಿಯ ಒಡೆಯನಾಗಿರುವ ಶ್ರೀ ಸತ್ಯಶಂಕರ್ ಅವರ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನೀರು ಮಾರಿ ಕೋಟ್ಯಾಧೀಶನಾದ ಕನ್ನಡಿಗನ ರೋಚಕತೆ

ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಪ್ರಾಚೀನ ವಸ್ತುಗಳ ಸಂಗ್ರಹಕಾರ, ಕೆ. ಟಿ. ಹನುಮಂತ‌ರಾಜು

ಸಾಧನೆ ಯಾರ ಸ್ವತ್ತೂ ಅಲ್ಲಾ! ಧೃಢ ಸಂಕಲ್ಪವೊಂದಿದ್ದಲ್ಲಿ, ಸಾಮಾನ್ಯ ಮನುಷ್ಯರೂ ದೊಡ್ಡ ಸಾಧನೆ ಮಾಡ ಬಹುದು ಎನ್ನುವುದಕ್ಕೆ ಕಳೆದ 30ಕ್ಕೂ ಅಧಿಕ ವರ್ಷಗಳಿಂದ ಹಳೆಯ ನಾಣ್ಯಗಳು, ಅಂಚೇ ಚೀಟಿಗಳು ಮತ್ತು ಪ್ರಾಚ್ಯ ವಸ್ತುಗಳ ಸಂಗ್ರಹ ಮತ್ತು ಪ್ರದರ್ಶನವನ್ನು ಮಾಡುತ್ತಿರುವ ಶ್ರೀ ಕೆ.ಟಿ. ಹನುಮಂತರಾಜು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಲು ಮಾಲಿಕೆಯಲ್ಲಿ ಇದೋ ನಿಮಗಾಗಿ. … Read More ಪ್ರಾಚೀನ ವಸ್ತುಗಳ ಸಂಗ್ರಹಕಾರ, ಕೆ. ಟಿ. ಹನುಮಂತ‌ರಾಜು