ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಏನಂತೀರೀ? 2025ರ ವಾರ್ಷಿಕ ವರದಿ

2019ರ ಮಹಾ ಶಿವರಾತ್ರಿಯಂದು ಆರಂಭವಾದ ನಿಮ್ಮೀ ಏನಂತೀರೀ? ಬ್ಲಾಗ್ ನಿಮ್ಮೆಲ್ಲರ ಸಹಕಾರದಿಂದ ಇಂದಿಗೆ 7 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 7 ವರ್ಷಗಳಲ್ಲಿ ಏನಂತೀರೀ? ಬ್ಲಾಗ್ ಮತ್ತು Enahtheeri YouTube Channel ನಡೆದು ಬಂದ ಹಾದಿ, ನಿಮ್ಮವನೇ ಉಮಾಸುತ ನಿಂದ ಸೃಷ್ಟಿಕರ್ತ ಮಂಜುಶ್ರೀ ಆದ ರೋಚಕತೆ ಇದೋ ನಿಮಗಾಗಿ… Read More ಏನಂತೀರೀ? 2025ರ ವಾರ್ಷಿಕ ವರದಿ

ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಅನಗತ್ಯ ಹಾಸ್ಯಕ್ಕೆ ಎಡೆಯಿಲ್ಲದೇ, ಗಂಭಿರವಾದ ಪಾತ್ರ ರಚನೆ ಮತ್ತು ಸಂಭಾಷಣಾ ಚಾತುರ್ಯಗಳಿಂದ ಸುಮಾರು 23ಕ್ಕೂ ಹೆಚ್ಚಿನ ನಾಟಕಗಳ ಕತೃ ಶ್ರೀ ಎ. ಎನ್. ವೆಂಕಟಾದ್ರಿ ಅಯ್ಯರ್ ಅವರಿಗೆ, ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ ಎಂಬ ಹೆಸರು ಬರಲು ಕಾರಣವೇನು? ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆಗಳೇನು?ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಬಿ. ವಿ. ಕಾರಾಂತ್

ನಟನೆ, ನಿರ್ದೇಶನ, ಸಂಭಾಷಣೆ, ಸಂಗೀತ ನಿರ್ದೇಶನ ಹೀಗೆ ಆಡು ಮುಟ್ಟದ ಸೊಪ್ಪಿಲ್ಲಾ ಕಾರಾಂತರು ಕೈಯ್ಯಾಡಿಸದ ಕ್ಷೇತ್ರವಿಲ್ಲಾ ಎನ್ನುವಂತೆ ನಾಟಕ ಮತ್ತು ಚಲನಚಿತ್ರ ರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಹಿರಿಯ ರಂಗಕರ್ಮಿ ಶ್ರೀ ಬಿ.ವಿ.ಕಾರಾಂತರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ. ವಿ. ಕಾರಾಂತ್

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಸುಂದರಮ್ಮ… Read More ಪಿಟೀಲು ಚೌಡಯ್ಯನವರು

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್