ವಿ. ಶಾಂತಾರಾಮ್

ಕರ್ನಾಟಕದಲ್ಲಿ ಹುಟ್ಟಿ, ಮಹಾರಾಷ್ಟ್ರದಲ್ಲಿ ಬೆಳೆದು, ಹುಬ್ಬಳ್ಳಿಯ ಸಿನಿಮಾ ಮಂದಿರದಲ್ಲಿ ಗೇಟ್ ಕೀಪರ್ ಆಗಿ ಸಿನಿಮಾಗಳ ಬಗ್ಗೆ ಒಲವನ್ನು ಮೂಡಿಸಿಕೊಂಡು, ಈ ದೇಶ ಕಂಡ ಅತ್ಯುತ್ತಮ ನಟ, ನಿರ್ದೇಶಕ ಮತ್ತು ನಿರ್ಮಾಪಕನಾಗಿದ್ದಲ್ಲದೇವೀರ ಸಾವರ್ಕರ್ ಅವರ ಅಪ್ಪಟ ಅಭಿಮಾನಿಯಾಗಿ ಪ್ರಖ್ಯಾತಿ ಪಡೆದ್ದಿದ್ದಂತಹ ಶ್ರೀ ವಿ. ಶಾಂತಾರಾಮ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ವಿ. ಶಾಂತಾರಾಮ್

ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಬಿ.ವಿ.ಕೆ. ಐಯ್ಯಂಗಾರ್

ತಮ್ಮ ಸತ್ಯ, ನಿಷ್ಠೆ ಮತ್ತು ನ್ಯಾಯ ಪರತೆಯಲ್ಲದೇ ಸಮಾಜ ಮುಖೀ ಕಾರ್ಯಗಳಿಂದ ಅಪಾರವಾದ ಜನಮನ್ನಣೆ ಗಳಿಸಿದ್ದ ಶ್ರೀ ಬಿ.ವಿ.ಕೃಷ್ಣ ಅಯ್ಯಂಗಾರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಇಡೀ ಕುಟುಂಬದವರು ಈ ದೇಶಕ್ಕಾಗಿ ಮಾಡಿದ ಸೇವೆಗಳನ್ನು ನಮ್ಮ ಕನ್ನಡದ ಕಲಿತಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ.ವಿ.ಕೆ. ಐಯ್ಯಂಗಾರ್

ಪದ್ಮಶ್ರೀ ಕೆ ಎಸ್ ರಾಜಣ್ಣ 

ಬಾಲ್ಯದಲ್ಲೇ ಪೋಲಿಯೊದಿಂದ ಕೈ ಕಾಲುಗಳನ್ನು ಕಳೆದುಕೊಂಡರೂ, ಛಲದಿಂದ ಖ್ಯಾತ ಉದ್ಯಮಿಯಾಗಿದ್ದಲ್ಲದೇ, ತಮ್ಮಂತೆಯೇ ಇರುವ ಸಾವಿರಾರು ದಿವ್ಯಾಂಗರ ಏಳಿಗಾಗಿ ಶ್ರಮಿಸುವ ಮೂಲಕ  ತಾನು ಯಾರಿಗಿಂತ ಕಡಿಮೆಯಿಲ್ಲ ಎಂದು ಸಾಧಿಸಿ ತೋರಿಸಿರುವ ಪದ್ಮಶ್ರೀ ಶ್ರೀ ಕೆ. ಎಸ್, ರಾಜಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಪದ್ಮಶ್ರೀ ಕೆ ಎಸ್ ರಾಜಣ್ಣ 

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಜಾಕ್ ಅನಿಲ್

ಮೂಲತಃ ಕೇರಳಿಗರಾದರೂ, ಕಳೆದ 20-30 ವರ್ಷಗಳಿಂದ ಕರ್ನಾಟಕವನ್ನೇ ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು ಅಪ್ಪಟ ಕನ್ನಡಿಗರಾಗಿ ಕೇವಲ 10-12 ಎತ್ತರದ ವರ್ಷವಿಡೀ ಫಲ ಕೊಡುವಂತಹ ನಿನ್ನಿಥಾಯ್ ಎಂಬ ಹಲಸಿನ ಗಿಡವನ್ನು ಆವಿಷ್ಕರಿಸಿ, ಕೋಟಿ ಕೋಟಿ ಸಂಪಾದನೆ ಮಾಡುತ್ತಾ. ಹಲಸಿನ ಕೃಷಿಯಲ್ಲಿ ಅಪಾರವಾದ ಸಾಧನೆಗೈದು ಹಲಸಿನ ಹಣ್ಣಿನ ರಾಯಭಾರಿ ಎಂದೇ ಪ್ರಖ್ಯಾತವಾಗಿರುವ ಜಾಕ್ ಅನಿಲ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಜಾಕ್ ಅನಿಲ್

ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಸ್ಥಿತಿವಂತರು ಬಡವರಿಗೆ ಹಣವನ್ನು ಹಂಚುವ ಮೂಲಕ ಸಮಾಜ ಸೇವಕರಾಗುವುದಿಲ್ಲ. ತಾವು ಕೊಡುವ ಹಣ ಸತ್ಪಾತ್ರರಿಗೆ ಸೇರುತ್ತಿದೆಯೇ ಎಬುದರ ಅರಿವಿರಬೇಕು. ಕೇರಳ ಮತ್ತು ಕರ್ನಾಟಕದ ಕರಾವಳಿಯ ಭಾಗದಲ್ಲಿ ೩೦೦ಕ್ಕೂ ಹೆಚ್ಚಿನ ಮನೆಗಳ ನಿರ್ಮಾಣ, ೯೫೦ಕ್ಕೂ ಹೆಚ್ಚಿನ ಆರೋಗ್ಯ ಶಿಬಿರಗಳ ಹೊತೆಗೆ ಲೆಕ್ಕವಿಲ್ಲದಷ್ಟು ಜನರಿಗೆ ಆರ್ಥಿಕ ನೆರವನ್ನು ನೀಡಿ ಎಲ್ಲರಿಗೂ ಹತ್ತಿರವಾಗಿದ್ದ ಕಾಸರಗೋಡು ಮೂಲದ ಮಾನವೀಯ ಹೋರಾಟಗಾರ ಶ್ರೀ ಸಾಯಿರಾಂ ಗೋಪಾಲಕೃಷ್ಣ ಭಟ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಸುವ ಸಣ್ಣ ಪ್ರಯತ್ನ. … Read More ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ