ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ರಚಿನ್ ರವೀಂದ್ರ

ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಭಾರತದ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಬಂದಿಳಿದ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯರಿಗೆ ಎರಡು ಹೆಸರುಗಳು ಗಮನ ಸೆಳೆಯುವಂತಿದ್ದು ಒಂದು ಇಶ್ ಸೋಧಿಯದ್ದಾಗಿದರೆ ಮತ್ತೊಂದು ರಚಿನ್ ರವೀಂದ್ರ ಎನ್ನುವ ಆಟಗಾರರದ್ದಾಗಿತ್ತು. ಹಾಗೆ ನೋಡಿದರೆ  ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರಿಗೇನೂ ಕಡೆಮೆ ಇಲ್ಲ ದೀಪಕ್ ಪಟೇಲ್,  ಜಿತಿನ್ ಪಟೇಲ್, ರೋನಿ ಹಿರಾ, ತರುಣ್ ನೇತುಲಾ, ಜೀತ್ ರಾವಲ್ ಮುಂತಾದ ಭಾರತೀಯ ಮೂಲದವರು ಈಗಾಗಲೇ ನ್ಯೂಜಿಲೆಂಡ್ ತಂಡದ  ಪರ ಆಡಿದ್ದಾರೆ.  ಅವರಲ್ಲರ ನಡುವೆ… Read More ರಚಿನ್ ರವೀಂದ್ರ

ಸುಹಾಸ್ ಯತಿರಾಜ್

ತಮ್ಮ ಅಂಗವೈಕುಲ್ಯತೆಯನ್ನೂ ಮೀರಿ IAS ಮುಸಿಗಿಸಿ ಪ್ರಸ್ತುತ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಹಾಸ್ ಯತಿರಾಜ್, 2020 & 2024ರ ಪ್ಯಾರಾ ಓಲಂಪಿಕ್ಸಿನಲ್ಲಿ ಸತತವಾಗಿ ಎರಡು ಬೆಳ್ಳಿಪದಕಗಳನ್ನು  ಗೆಲ್ಲುವ ಮೂಲಕ ಭಾರತದ ಕೀರ್ತಿಪತಾಕೆಯನ್ನು  ಹಾರಿಸಿರುವ ಹೆಮ್ಮೆಯ ಕನ್ನಡಿಗನ ವಿಸ್ತೃತ ಪರಿಚಯ ಇದೋ ನಿಮಗಾಗಿ… Read More ಸುಹಾಸ್ ಯತಿರಾಜ್

ಮಂಜಮ್ಮ ಜೋಗತಿ

ಸಾಮಾನ್ಯವಾಗಿ ನಗರ ಪ್ರದೇಶಗಳ ಸಿಗ್ನಲ್ ಗಳ ಬಳಿ , ಬಸ್ ಇಲ್ಲವೇ ರೈಲ್ವೇ ನಿಲ್ಡಾಣಗಳ ಬಳಿ ಹಿಂಡು ಹಿಂಡಾಗಿ ಚಪ್ಪಾಳೆ ಹೊಡೆದುಕೊಂಡು ಭಿಕ್ಷೆ ಬೇಡುವ ತೃತೀಯ ಲಿಂಗಿಗಳನ್ನು ನೋಡಿದ ಕೂಡಲೇ ಬಹುತೇಕರಿಗೆ ತಾತ್ಸಾರದ ಭಾವನೆ ಮೂಡುತ್ತದೆ. ಕಲವರೂ ಅಲ್ನೋಡೋ ಚಕ್ಕಾ ಬಂದ್ರೂ, ಅಲ್ನೋಡೋ ಕೋಜಾ ಬಂದ್ರೂ ಎಂದು ಛೇಡಿಸಿದರೆ, ಇನ್ನೂ ಕೆಲವರೂ ಇನ್ನೂ ಕೆಟ್ಟದಾಗಿ ಅಲ್ನೋಡೋ 9 ಎಂದು ಅಸಹ್ಯ  ಬರುವ  ರೀತಿಯಲ್ಲಿ ಆಡಿಕೊಳ್ಳುವುದನ್ನು ನೋಡಿದ್ದೇವೆ. ತಮಗೇ ಅರಿವಿಲ್ಲದಂತೆ ತಮ್ಮ ದೇಹದಲ್ಲಿ ಆಗುವ ಬದಲಾವಣೆಯಿಂದಾಗಿ, ತಮ್ಮದಲ್ಲದ ತಪ್ಪಿಗಾಗಿ … Read More ಮಂಜಮ್ಮ ಜೋಗತಿ

ಅಕ್ಷರ ಸಂತ ಹರೇಕಳ ಹಾಜಬ್ಬ

ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್