ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ಬೆಂಗಳೂರಿನ ಅಟೋ ಹಿಂದಿನ ಅನೇಕ ಬರಹಗಳು ಬಹಳ ಕುತೂಹಲಕಾರಿ ಮತ್ತು ವಿಚಿತ್ರವಾಗಿದ್ದು, ಕೆಲವೊಂದು ಸುಲಭವಾಗಿ ಅರ್ಥವಾದರೇ, ಇನ್ನೂ ಕೆಲವೊಂದು ತಲೆಗೆ ಹುಳಾ ಬಿಡುವಂತಿದ್ದು, ಇತ್ತೀಚೆಗೆ ಪರಭಾಷಿಕರನ್ನು ಕೆಣಕಲೆಂದೇ ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಆಟೋ ಹಿಂದೆ ಬರೆಸಿಕೊಂಡ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರ ಕುರಿತಂತೆ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ

ಕನ್ನಡ ಚಳುವಳಿ ಅಂದು ಇಂದು

ಹೆಗಲು ಮೇಲೆ ಕೆಂಪು ಹಳದಿ ವಸ್ತ್ರವನ್ನು ಹಾಕಿಕೊಂಡು ಬೀದಿಗಿಳಿದು, ಬಂದ್ ಮಾಡಿಸುವುದು, ಬೋರ್ಡುಗಳಿಗೆ ಮಸಿ ಬಳಿಯುವುದೇ ಕನ್ನಡ ಹೋರಾಟ ಎನ್ನುವ ಇಂದಿನ ಉಟ್ಟು ಖನ್ನಢ ಓಲಾಟಗಾರರಿಗೆ, ನಿಜವಾದ ಕನ್ನಡ ಹೋರಾಟ ಎಂದರೆ ಏನು? ಅದರ ಸ್ವರೂಪ ಹೇಗಿತ್ತು? ನಿಸ್ವಾರ್ಥ ಕನ್ನಡ ಹೋರಾಟಗಾರರ ಜವಾಬ್ಧಾರಿ ಏನಿತ್ತು? ಅಂತಹ ಹೋರಾಟಗಾರರು ಯಾರು? ಎಂಬೆಲ್ಲಾ ಕುರಿತಾದ ಸವಿವರಗಳು ಇದೋ ನಿಮಗಾಗಿ.… Read More ಕನ್ನಡ ಚಳುವಳಿ ಅಂದು ಇಂದು

ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕಳೆದ ಮೂರ್ನಾಲ್ಕು ತಿಂಗಳುಗಳಿಂದಲೂ ಉಕ್ರೇನ್ ಮತ್ತು ರಷ್ಯಾ ನಡುವೆ ಒಂದು ರೀತಿಯ ಯುದ್ಧದ ಭೀತಿಯಿದ್ದ ವಿಷಯ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಕನ್ನಡದಲ್ಲಿರುವ ಪ್ರಸಿದ್ಧ ಗಾದೆ ಹುಟ್ತಾ ಹುಟ್ತಾ ಅಣ್ಣಾ ತಮ್ಮಂದಿರು ಬೆಳಿತಾ ಬೆಳಿತಾ ದಾಯಾದಿಗಳು ಎನ್ನುವಂತೆ 90ರ ದಶಕವರೆಗೂ ಈ  ಎರಡೂ ರಾಷ್ಟ್ರಗಳು ಸೋವಿಯತ್ ರಷ್ಯಾದ ಭಾಗವಾಗಿದ್ದವು.  ಆ ಸಮಯದಲ್ಲಿ ಮಿಖಾಯಿಲ್ ಗೊರ್ಬಚೋವ್ ನೇತೃತ್ವದಲ್ಲಿ ಬೀಸಿದ ಬದಲಾವಣೆಯ ಗಾಳಿಯಿಂದಾಗಿ ಪ್ರಪಂಚದ ಅತಿದೊಡ್ಡ ಕಮ್ಯೂನಿಷ್ಟ್ ರಾಷ್ಟ್ರ ಹತ್ತಾರು ರಾಷ್ಟ್ರಗಳಾಗಿ ಛಿದ್ರಗೊಂಡಿದ್ದು ಈಗ ಇತಿಹಾಸ. ಮೊದಲಿನಿಂದಲೂ  ಇಡೀ ವಿಶ್ವದ ಮೇಲೆ… Read More ಉಕ್ರೇನ್  ಮತ್ತು ರಷ್ಯಾ ಯುದ್ಧದಲ್ಲಿ ಬಯಲಾದ ಭಾರತೀಯರ ಮನಸ್ಥಿತಿ

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?

ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?