ಕೃಷ್ಣಪ್ಪ ಗೌತಮ್

ಯಾವುದೇ ಕ್ಷೇತ್ರದಲ್ಲಿ, ಯಾರಾದರೂ ಮಹತ್ತರ ಸಾಧನೆ ಮಾಡಿದಲ್ಲಿ ಅದನ್ನು ಆ ಕೂಡಲೇ ನಾಲ್ಕಾರು ಜನ ಗಮನಿಸಿ ಅವರ ಬಗ್ಗೆ ಸ್ಪೂರ್ತಿದಾಯಕವಾಗಿ ಪ್ರೋತ್ಸಾಹಕರ ಮಾತುಗಳನ್ನು ಆಡಿದಲ್ಲಿ, ಆ ಸಾಧನೆ ಮಾಡಿದವರಿಗೆ ಉತ್ತೇಜನ ದೊರೆತು ಮತ್ತಷ್ಟೂ ಉತ್ತಮವಾದ ಸಾಧನೆ ಮಾಡುವ ಹುಮಸ್ಸು ಮೂಡುತ್ತದೆ. ದುರದೃಷ್ಟವಶಾತ್, ಭಾರತ ಮತ್ತು ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಗಳೇ ಅತ್ಯಂತ ಮಹತ್ವ ಪಡೆದದ್ದಕ್ಕೋ ಇಲ್ಲವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಲಕ್ಷದ ಪರಿಣಾಮವಾಗಿಯೋ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್… Read More ಕೃಷ್ಣಪ್ಪ ಗೌತಮ್

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್