ಅರವಿಂದ್ ಮೆಳ್ಳಿಗೇರಿ 

ಬೆಳಗಾವಿಯಿಂದ-ಬೋಯಿಂಗ್‌ವರೆಗೆ, ಜಗತ್ತೇ ತಿರುಗಿ ನೋಡುವಂತಹ ಕ್ವೆಸ್ಟ್ ಗ್ಲೋಬಲ್ ಮತ್ತು ಏಕ್ವಸ್ ಕಂಪನಿಯ ಸ್ಥಾಪಕರಾದ ಕನ್ನಡಿಗ ಶ್ರೀ ಅರವಿಂದ್ ಮೆಳ್ಳಿಗೇರಿಯವರ ವೈಮಾನಿಕ ಕ್ಷೇತ್ರದಲ್ಲಿನ ಯಶೋಗಾಥೆ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅರವಿಂದ್ ಮೆಳ್ಳಿಗೇರಿ 

ಡಾ. ವಿಜಯಲಕ್ಷ್ಮಿ ದೇಶಮಾನೆ

ಗುಲ್ಬರ್ಗಾದ ಕೊಳಗೇರಿಯ ದಲಿತ ವರ್ಗದ ತರಕಾರಿ ಮಾರುತ್ತಿದ್ದ ಹೆಣ್ಣುಮಗಳು, ಕಿತ್ತು ತಿನ್ನುವ ಬಡತನ, ಅಪಮಾನ, ಸಾಮಾಜಿಕ ಅಸಡ್ಡೆಯ ನಡುವೆಯೂ ಈ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿ, ಜನ ಸೇವೆಯೇ ಜನಾರ್ದನ ಸೇವೆ ಎಂದು ನೊಂದವರ ಕಂಬನಿ ಒರೆಸುವುದೇ ದೈವಾರಾಧನೆ ಎಂದು ತಿಳಿದು ಸಮಾಜಕ್ಕಾಗಿಯೇ ತಮ್ಮ ಬದುಕನ್ನೇ ಮೀಸಲಾಗಿಟ್ಟಿರುವ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿಯಾಗಿರುವ ನಮ್ಮ ಹೆಮ್ಮೆಯ ಡಾ. ವಿಜಯಲಕ್ಷ್ಮಿ ದೇಶಮಾನೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಡಾ. ವಿಜಯಲಕ್ಷ್ಮಿ ದೇಶಮಾನೆ