ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ

ಎಲ್ಲರಿಗೂ ತಿಳಿದಿರುವಂತೆ ತಾಯಿ ಭುವನೇಶ್ವರಿ ದೇವಿಯನ್ನು  ಕರ್ನಾಟಕದ ರಾಜ್ಯ ದೇವತೆ ಅರ್ಥಾತ್ ಕನ್ನಡ ದೇವತೆ ಎಂದು ಪೂಜಿಸಲಾಗುತ್ತದೆ. ಇಂತಹ ಭುವನೇಶ್ವರಿ ದೇವಿಯು ಪಾರ್ವತಿ ದೇವಿಯ ಹತ್ತು ಮಹಾ ವಿದ್ಯಾ ದೇವತೆಗಳಲ್ಲಿ ಒಬ್ಬಳಾಗಿದ್ದು, ನಾಲ್ಕನೆಯವಳಾಗಿ ತಾಯಿ ದುರ್ಗೆಯ ಒಂದು ಅಂಶವಾಗಿದ್ದಾಳೆ. ಭುವನೇಶ್ವರಿ ಎಂಬುದು ಸಂಸ್ಕತ ಪದವಾಗಿದ್ದು ಭುವನ ಎಂದರೆ ವಿಶ್ವ ಎಂಬರ್ಥವಾಗಿದ್ದು ಭುವನೇಶ್ವರಿ ಎಂದರೆ ವಿಶ್ವಕ್ಕೇ ಒಡತಿ ಅರ್ಥಾತ್  ವಿಶ್ವಕ್ಕೇ ತಾಯಿ ಎಂಬ ಅರ್ಧವಿದೆ. ಇಂತಹ ಭುವನೇಶ್ವರಿಯ  ಸುಮಾರು ಸಾವಿರ ವರ್ಷಗಳಷ್ಟು ಇತಿಹಾಸವಿರುವ ದೇವಾಲಯವು  ಉತ್ತರ ಕನ್ನಡ ಜಿಲ್ಲೆಯ… Read More ಭುವನಗಿರಿ ಶ್ರೀ ಭುವನೇಶ್ವರಿ ದೇವಾಲಯ