ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ

ಖಾವಿ, ಖಾದಿ ಮತ್ತು ಖಾಕಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಅತ್ಯಂತ ಪ್ರಮುಖರು ಅಂತಹವರೇ, ತಮ್ಮ ಅಧಿಕಾರದ ದರ್ಪದಿಂದ ನೂರಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಿದರು, ಪೆನ್ ಡ್ರೈವ್ ಮೂಲಕ ಅಮಾಯಕ ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದೆಯನ್ನು ಬೀದಿ ಪಾಲು ಮಾಡಿದವರು ಮತ್ತು ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಎಲ್ಲರೂ ಈ ಪಾಪ ಕೃತ್ಯದಲ್ಲಿ ಸಮಭಾಗಿಗಳೇ ಅಲ್ವೇ?… Read More ಮಾಡ್ಡೋರ್ ಪಾಪಾ, ಆಡ್ದೋರ್ ಬಾಯಲ್ಲಿ