ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು

ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಸದ್ಯಕ್ಕೆ ಅಕ್ಟೋಬರ್ ಮೂರನೇ ವಾರ ನಡೆಯುತ್ತಿದ್ದು ಇನ್ನೇನು ಎರಡು ವಾರಕ್ಕೆ ನವೆಂಬರ್ 1ನೇ ತಾರೀಖು ಬಂದಿತೆಂದರೆ ಕನ್ನಡಿಗರ ಹೆಮ್ಮೆಯ ಮತ್ತು ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ಸಿದ್ದಗೊಳ್ಳುತ್ತೇವೆ. ಈ ಹಿನ್ನಲ್ಲೆಯಲ್ಲಿ ಕರ್ನಾಟಕ ರಾಜ್ಯಸರ್ಕಾರವೂ ಸಹಾ ಅಕ್ಟೋಬರ್ 28ರಂದು ಕರ್ನಾಟಕದಾದ್ಯಂತ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಏಕಕಾಲದಲ್ಲಿ ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಇದರ ನಿಮಿತ್ತ ಅ.28ರಂದು ಬೆಳಗ್ಗೆ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಡಾ.ಚನ್ನವೀರ… Read More ನೈಜ ಕನ್ನಡ ಪ್ರೇಮ ಮತ್ತು ಕನ್ನಡ ಸೇವೆ

ಕನ್ನಡ ಚಳುವಳಿ ಅಂದು ಇಂದು

ಹೆಗಲು ಮೇಲೆ ಕೆಂಪು ಹಳದಿ ವಸ್ತ್ರವನ್ನು ಹಾಕಿಕೊಂಡು ಬೀದಿಗಿಳಿದು, ಬಂದ್ ಮಾಡಿಸುವುದು, ಬೋರ್ಡುಗಳಿಗೆ ಮಸಿ ಬಳಿಯುವುದೇ ಕನ್ನಡ ಹೋರಾಟ ಎನ್ನುವ ಇಂದಿನ ಉಟ್ಟು ಖನ್ನಢ ಓಲಾಟಗಾರರಿಗೆ, ನಿಜವಾದ ಕನ್ನಡ ಹೋರಾಟ ಎಂದರೆ ಏನು? ಅದರ ಸ್ವರೂಪ ಹೇಗಿತ್ತು? ನಿಸ್ವಾರ್ಥ ಕನ್ನಡ ಹೋರಾಟಗಾರರ ಜವಾಬ್ಧಾರಿ ಏನಿತ್ತು? ಅಂತಹ ಹೋರಾಟಗಾರರು ಯಾರು? ಎಂಬೆಲ್ಲಾ ಕುರಿತಾದ ಸವಿವರಗಳು ಇದೋ ನಿಮಗಾಗಿ.… Read More ಕನ್ನಡ ಚಳುವಳಿ ಅಂದು ಇಂದು

ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಈ ಶಿಕ್ಷಕರ ದಿನಾಚರಣೆಯಂದು, ಬಿಇಎಲ್ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚಿನ ಕಾಲ ಕನ್ನಡ ಮೇಷ್ಟ್ರು, ಕನ್ನಡದ ಪ್ರಾಧ್ಯಾಪಕರು, ನಂತರ ಪ್ರಾಂಶುಪಾಲರಾಗಿ ಸಾವಿರಾರು ವಿದ್ಯಾರ್ಧಿಗಳಿಗೆ ಅಚ್ಚ ಕನ್ನಡವನ್ನು ಸ್ವಚ್ಚವಾಗಿ ಹೇಳಿಕೊಟ್ಟಂತಹ ನಮ್ಮನಿಮ್ಮೆಲ್ಲರ ನೆಚ್ಚಿನ ಗುರುಗಳಾದ ಶ್ರೀ ಗೋಪಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರ ಸಾಧನೆಗಲ ಪರಿಚಯ ಇದೋ ನಿಮಗಾಗಿ… Read More ಬಿಇಎಲ್ ವಿದ್ಯಾಸಂಸ್ಥೆಯ ಶ್ರೀ ಬಿ.ಕೆ. ಗೋಪಣ್ಣನವರು

ಶ್ರೀ ಚನ್ನವೀರ ಕಣವಿ

ಸರಳ ಸಜ್ಜನಿಕೆಯ ಜೊತೆಗೆ ಶ್ರೇಷ್ಠ ಮಾನವೀಯ ಗುಣವನ್ನು ಹೊಂದಿದ್ದು ತಮ್ಮ ಸಮಕಾಲೀನ ಕವಿಗಳ ಸಾಹಿತ್ಯವನ್ನು ನಿರ್ಮತ್ಸರದಿಂದ ವಿಮರ್ಶಿಸುತ್ತಿದ್ದರೂ ವಯಕ್ತಿಕವಾಗಿ ಅವರುಗಳ ಬಗ್ಗೆ ಅಪಾರ ಗೌರವ ಮತ್ತು ಪ್ರೀತಿಯನ್ನು ಹೊಂದಿದ್ದಂತಹ ಕನ್ನಡದ ಶ್ರೇಷ್ಠ ಸಾಂಸ್ಕೃತಿಕ ಪರಂಪರೆಯ ಹರಿಕಾರರಾಗಿದ್ದಂತಹ ಶ್ರೀ ಚೆನ್ನವೀರ ಕಣವಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ *ಕನ್ನಡದ ಕಲಿಗಳು* ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಚನ್ನವೀರ ಕಣವಿ

ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಭಾಷಾ ಭೂಷಣ

ಇತ್ತೀಚೆಗೆ ಟಿವಿಯಲ್ಲಿ ಪೌರಾಣಿಕ ಚಿತ್ರವೊಂದು ಪ್ರಸಾರವಾಗುತ್ತಿತ್ತು. ಪೌರಾಣಿಕ ಚಿತ್ರ ಎಂಬ ಕುತೂಹಲದಿಂದ ನೋಡಲು ಕುಳಿತುಕೊಂಡು ಕೊಂಡ ಅರ್ಧಗಂಟೆಗಳಲ್ಲಿಯೇ ಮನಸ್ಸಿಗೆ ನೋವಾಗಿ ನೋಡಲು ಅಸಹನೀಯವಾಯಿತು. ಅಕಾರ ಮತ್ತು ಹಕಾರದ ನಡುವಿನ ವ್ಯತ್ಯಾಸ ಅರಿಯದ, ಅವರ ಸಂಭಾಷಣೆಗೂ ಅವರ ಆಂಗಿಕ ಅಭಿನಯಕ್ಕೂ ಸಂಬಂಧವೇ ಇರದ, ಕನ್ನಡ ಭಾಷೆಯ ಮೇಲೆ ಸ್ವಲ್ಪವೂ ಹಿಡಿತವಿರದ ಅಪಾತ್ರರನ್ನೆಲ್ಲಾ ಪೌರಾಣಿಕ ಪಾತ್ರದಲ್ಲಿ ನೋಡುತ್ತಿದ್ದಾಗ, ಕನ್ನಡ ಕಸ್ತೂರಿ ಎನ್ನುವಂತಹ ಸೊಗಡಿರುವ ಭಾಷೆಯನ್ನು ಇಷ್ಟು ಕೆಟ್ಟದಾಗಿ ಕೊಲೆ ಮಾಡುತ್ತಿದ್ದಾರಲ್ಲಾ? ಎಂದೆನಿಸಿ ಕೂಡಲೇ ಅಭಿನಯ ಮತ್ತು ಭಾಷ ಶುದ್ಧತೆಯಲ್ಲಿ ಪರಿಪಕ್ವವಾಗಿದ್ದ… Read More ಭಾಷಾ ಭೂಷಣ

ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ