ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಇತ್ತೀಚೆಗೆ ಕರ್ನಾಟಕ ಸರ್ಕಾರ ಮರಾಠಿ ಪ್ರಾಧಿಕಾರವನ್ನು ಸ್ಥಾಪಿಸಿದ್ದರ ವಿರುದ್ಧವಾಗಿ ಕೆಲವು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸಿ ಕನ್ನಡಿಗರಲ್ಲಿ ಭಾಷಾ ಕಿಚ್ಚನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಮಹಾರಾಷ್ಟ್ರದ ಸೊಲ್ಲಾಪುರದ ಮರಾಠಿ ಶಿಕ್ಷಕ ರಂಜಿತ್ ಸಿಂಹ ಡಿಸ್ಲೆ ಎಂಬ ಶಿಕ್ಷಕನ ಕನ್ನಡ ಭಾಷಾ ಕಲಿಸುವಿಕೆಗಾಗಿ ಜಾಗತಿಕ ಶಿಕ್ಷಕರ ಪ್ರಶಸ್ತಿಯ ಜೊತೆಗೆ 1 ಮಿಲಿಯನ್ ಅಮೇರಿಕನ್ ಡಾಲರ್ (7ಕೋಟಿ 38 ಲಕ್ಷಗಳು)ಗಳನ್ನು ಗಳಿಸಿದ ಅಧ್ಭುತವಾದ ಮತ್ತು ಆಷ್ಟೇ ಪ್ರೇರಣಾದಾಯಕವಾದ ರೋಚಕ ಕಥೆ ಇದೋ ನಿಮಗಾಗಿ 1947ರಲ್ಲಿ ಬ್ರಿಟೀಷರಿಂದ ಭಾರತಕ್ಕೆ ಸ್ವಾತಂತ್ರ್ಯ… Read More ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ

ಅರೇ ಇದೇನಿದು? ಇಂತಹ ತರೆಬರಹ ಎಂದು ಯೋಚನೆ ಮಾಡುತ್ತಿದ್ದೀರಾ? ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡೂ.. ಎನ್ನುವಂತೇ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರಗಳನ್ನು ಒಮ್ಮೆ ನೋಡಿ, ಮೈ ನಖಶಿಖಾಂತ ಉರಿಯದೇ ಹೋದ್ರೇ, ಆತ ನಿಜವಾದ ಕನ್ನಡಿಗನೇ ಅಲ್ಲ.. ನಮಗೆಲ್ಲಾ ಕನ್ನಡ ಅಂದ ತಕ್ಷಣ ನೆನಪಾಗೋದೇ ನಮ್ಮ ಹಳದಿ ಮತ್ತು ಕೆಂಪು ಬಾವುಟದ ಜೊತೆ ತಾಯಿ ಭುವನೇಶ್ವರಿ. ಅದರೆ ದುರಾದೃಷ್ಟವಷಾತ್ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಆ ಫಲಕದಲ್ಲಿ ಕನ್ನಡಾಂಬೆಯ ಸ್ಥಾನದಲ್ಲಿ… Read More ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ

ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಕಳೆದ ಒಂದೂವರೆ ವರ್ಷಗಳಿಂದ ಕೂರೋನಾ ಮಹಾಮಾರಿ ವಕ್ಕರಿಸಿ ಇಡೀ ವಿಶ್ವವೇ ಒಂದು ರೀತಿ ಸ್ಥಬ್ಧವಾಗಿದ್ದು ಎಲ್ಲೆಡೆಯೂ ಲಾಕ್ ಡೌನ್ ಪರಿಸ್ಥಿತಿ ಇದ್ದು ಈಗ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿಯೋ ಇಲ್ಲವೇ, ನಾವೇ ಅದರೊಂದಿಗೇ ಜೀವನ ನಡೆಸುವ ಕಲೆಯನ್ನು ಕಲಿತುಕೊಂಡಿದ್ದೇವೆ ಎನ್ನಬಹುದಾದ ಪರಿಸ್ಥಿತಿಯಲ್ಲಿ, ಕೂರೋನಾಕ್ಕಿಂತಲೂ ಹೆಚ್ಚಾಗಿ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಪ್ರತೀ ದಿನವೂ ಮಾಧ್ಯಮದವರ ಕೂರೋನಾ ಕುರಿತಾದ ಕಾರ್ಯಕ್ರಮಗಳಿಂದ ಭಯಭೀತರನ್ನಾಗಿ ಮಾಡಿಸುವ ಜೊತೆಗೆ ಹಾಗೇ ಸುಮ್ಮನೆ ವಿಷಯಾಂತರ ಮಾಡುತ್ತಾ,, ಪ್ರಕಾಶ್ ರೈ ಕೆ.ಜಿ.ಎಫ್ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ,… Read More ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಏಳು ಕೋಟಿ ಕನ್ನಡಿಗರು ಇರುವ ಈ ಕರ್ನಾಟಕದ ಕನ್ನಡ ಪರ ಹೋರಾಟಗಾರರು ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಹೊಂದಾಣಿಕೆಗಳೇ ಇಲ್ಲದೇ, ತಮ್ಮ ತಮ್ಮ ಅಹಂ ಮತ್ತು ಅಸ್ತಿತ್ವಕ್ಕಾಗಿ ಪದೇ ಪದೇ ಕರ್ನಾಟಕ ಬಂದ್ ಕರೆ ನೀಡುವುದು ಎಷ್ಟು ಸರಿ? ಈ ರೀತಿಯ ಬಂದ್ ನಿಂದ ಸಾಧಿಸುವುದಾದರೂ ಏನು?… Read More ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಏಕದಂತ ಮಿತ್ರ ವೃಂದ ಕನ್ನಡ ರಾಜ್ಯೋತ್ಸವ

ಅಲ್ಲಿ ಹಾರ ತುರಾಯಿಗಳಿರಲಿಲ್ಲ. ಬಾಜಾ ಭಜಂತ್ರಿಯ ಅಬ್ಬರವಿರಲಿಲ್ಲ. ಹೇಳಿಕೊಳ್ಳುದಕ್ಕೆ ದೊಡ್ಡವರಾರು ಇರರಲಿಲ್ಲ. ಅಲ್ಲಿದ್ದ ಬಹುತೇಕರು ಸಣ್ಣ ವಯಸ್ಸಿನ ಮಕ್ಕಳೇ. ಇನ್ನೂ ಹೇಳಬೇಕೆಂದರೆ  ಅಲ್ಲಿದ್ದವರ ಹೆಚ್ಚಿನ ಮಾತೃಭಾಷೆ ಕನ್ನಡವೇ ಆಗಿರಲಿಲ್ಲ. ಆದರೂ ಅವರೆಲ್ಲರೂ ಸುಲಲಿತವಾಗಿ ಕನ್ನಡ ಮಾತನಾಡುವ ಮೂಲಕ  ಕನ್ನಡಿಗರೇ ಆಗಿದ್ದರು  ಮತ್ತು  ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಕಠಿ ಬದ್ದರಾಗಿದ್ದರು. ಹೌದು. ನೆನ್ನೆ ಬೆಳಿಗ್ಗೆ  ಬೆಂಗಳೂರಿನ ತಿಂಡ್ಲುವಿನ ವಿಶ್ವೇಶ್ವರಯ್ಯ ಬಡಾವಣೆಯ ಏಕದಂತ ಮಿತ್ರ ವೃಂದದ ಸಣ್ಣ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಡಗೂಡಿ ಕರುನಾಡ ಹೆಮ್ಮೆಯ ಹಬ್ಬ  ಕರ್ನಾಟಕ… Read More ಏಕದಂತ ಮಿತ್ರ ವೃಂದ ಕನ್ನಡ ರಾಜ್ಯೋತ್ಸವ

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು