ವಿ. ಶಾಂತಾರಾಮ್

ಕರ್ನಾಟಕದಲ್ಲಿ ಹುಟ್ಟಿ, ಮಹಾರಾಷ್ಟ್ರದಲ್ಲಿ ಬೆಳೆದು, ಹುಬ್ಬಳ್ಳಿಯ ಸಿನಿಮಾ ಮಂದಿರದಲ್ಲಿ ಗೇಟ್ ಕೀಪರ್ ಆಗಿ ಸಿನಿಮಾಗಳ ಬಗ್ಗೆ ಒಲವನ್ನು ಮೂಡಿಸಿಕೊಂಡು, ಈ ದೇಶ ಕಂಡ ಅತ್ಯುತ್ತಮ ನಟ, ನಿರ್ದೇಶಕ ಮತ್ತು ನಿರ್ಮಾಪಕನಾಗಿದ್ದಲ್ಲದೇವೀರ ಸಾವರ್ಕರ್ ಅವರ ಅಪ್ಪಟ ಅಭಿಮಾನಿಯಾಗಿ ಪ್ರಖ್ಯಾತಿ ಪಡೆದ್ದಿದ್ದಂತಹ ಶ್ರೀ ವಿ. ಶಾಂತಾರಾಮ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ವಿ. ಶಾಂತಾರಾಮ್

ರಾಜು ಅನಂತಸ್ವಾಮಿ

7 ವಯಸ್ಸಿನಲ್ಲಿಯೇ ತಬಲಾ ವಾದನದ ಅಭ್ಯಾಸ ನಡೆಸಿ, 9ನೇ ವಯಸ್ಸಿನಲ್ಲಿಯೇ ತಂದೆಯ ಜೊತೆ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ, 21 ವಯಸ್ಸಾಗುವಷ್ಟರಲ್ಲಿ ನಾಡಿನ ಹೆಸರಾಂತ ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕನಾಗಿ ನಟನೆಯಲ್ಲೂ ಸೈ ಎನಿಸಿಕೊಂಡು ತನ್ನ 35ನೇ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ರಾಜು ಅನಂತಸ್ವಾಮಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ರಾಜು ಅನಂತಸ್ವಾಮಿ

ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ದೂರದರ್ಶನ ಮತ್ತು ಖಾಸಗೀ ಕಿರುತೆರೆಯಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲ ಅನಭಿಷಕ್ತ ರಾಣಿಯಾಗಿ ಮೆರೆದಿದ್ದಂತಹ ಶ್ರೀಮತಿ ಶೈಲಜಾ ಸಂತೋಷ್ ಆವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಕಿರುತೆರೆಯ ಅನಭಿಷಕ್ತ ರಾಣಿ, ಶೈಲಜಾ ಸಂತೋಷ್ 

ಪದ್ಮಶ್ರೀ ಸತ್ಯನಾರಾಯಣ ಬೇಲೇರಿ

650 ಬಗೆಯ ಭತ್ತದ ಬೀಜಗಳ ಸಂರಕ್ಷಿಸಿ 2024ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಾಸರಗೋಡಿನ ಕನ್ನಡಿಗ ರೈತ ಶ್ರೀ ಸತ್ಯನಾರಾಯಣ ಬೇಲೇರಿ ಅವರ ಸಾಧನೆಗಳ ಬಗ್ಗೆ ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ  ಇದೋ ನಿಮಗಾಗಿ.… Read More ಪದ್ಮಶ್ರೀ ಸತ್ಯನಾರಾಯಣ ಬೇಲೇರಿ

ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಗರ್ತಿಕೆರೆ ರಾಘಣ್ಣ

ಗಮಕಿಗಳಾಗಿ, ಸುಗಮ ಸಂಗೀತ ಗಾಯಕ ಮತ್ತು ಸಂಯೋಜಕರಾಗಿ, ಗೀತ ರಚನಕಾರರಾಗಿ, ವಿವಿಧ ವಾದ್ಯಗಾರರಾಗಿ ಸುಮಾರು 1000ಕ್ಕಿಂತಲೂ ಹೆಚ್ಚಿನ ಭಾವಗೀತೆಗಳಿಗೆ ರಾಗ ಸಂಯೋಜಿಸಿ ಕವಿಗಳ ಭಾವನೆಗಳಿಗೆ ಜೀವ ತುಂಬಿರುವ ಖ್ಯಾತ ಗಾಯಕರಾದ ಶ್ರೀ ಗರ್ತಿಕರೆ ರಾಘಣ್ಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಗರ್ತಿಕೆರೆ ರಾಘಣ್ಣ

ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಕರ್ನಲ್ ವಸಂತ್ ವೇಣುಗೋಪಾಲ್

ಕಾಂತಾರ-1 ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಹಿಂದಿ ಛಾನೆಲ್ಲುಗಳಲ್ಲಿ ಅತ್ಯಂತ ಸುಸ್ಪಷ್ಟವಾಗಿ ಹಿಂದಿ ಮತ್ತು ಇಂಗ್ಲೀಷ್ ಮಾತನಾಡುತ್ತಿದ್ದದ್ದನ್ನು ಕಂಡು/ಕೇಳಿ ಅಚ್ಚರಿಯಿಂದ ಅವರ ಪೂರ್ವಾಪರ ತಿಳಿದಾಗ ಕರ್ನಾಟಕಕ್ಕೆ ಆಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ದಿ. ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿಎಂದು ಎಂದು ತಿಳಿದು ಕರ್ನಲ್ ವಸಂತ್ಆ ವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕರ್ನಲ್ ವಸಂತ್ ವೇಣುಗೋಪಾಲ್

ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು