ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನೆನ್ನೆಯಷ್ಟೇ ನಮ್ಮನ್ನಗಲಿದ ಜನ ಮೆಚ್ಚಿದ ಸಾಹಿತಿಗಳು, ವಾಗ್ಮಿಗಳು, ದಾರ್ಶನಿಕರು ಮತ್ತು ಸರಸ್ವತೀ ಪುತ್ರರೆಂದೇ ಖ್ಯಾತರಾಗಿದ್ದಂತಹ ಶ್ರೀ ಎಸ್. ಎಲ್. ಭೈರಪ್ಪನವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾರಸ್ವತ ಲೋಕದಲ್ಲಿ ಆವರ ಸಾಧನೆಗಳು ಇದೋ ನಿಮಗಾಗಿ… Read More ಸರಸ್ವತಿ ಪುತ್ರ ಶ್ರೀ ಎಸ್. ಎಲ್. ಭೈರಪ್ಪ

ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ನಟ, ನಿರ್ದೇಶಕ, ಗಾಯಕ, ರಂಗ ಕರ್ಮಿ, ಕವಿ, ಸಂಭಾಷಣಾಕಾರ ಹೀಗೆ ಸಾಹಿತ್ಯ ಮತ್ತು ರಂಗಭೂಮಿಯ ಎಲ್ಲಾ ಪ್ರಾಕಾರಗಳಲ್ಲೂ ತೊಡಗಿಸಿ ಕೊಂಡು ರೇವಾ ವಿಶ್ವವಿದ್ಯಾಲಯದಲ್ಲಿ ಕಿರಿಯ ಉಪನ್ಯಾಸಕರಾಗಿರುವ ಶ್ರೀ ನಂದಕುಮಾರ್ ಅನ್ನಕ್ಕನವರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸೆಪ್ಟೆಂಬರ್-5 ಶಿಕ್ಷಕರ ದಿನಾಚರಣೆಯಂದು ತಿಳಿಯೋಣ ಬನ್ನಿ.… Read More ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಉಗಿಬಂಡಿ The Food Station

ಬೆಂಗಳೂರಿನಿಂದ ಬೆಳ್ಳೂರಿನ ಮಾರ್ಗದಲ್ಲಿ ಕುಣಿಗಲ್ಲಿನ ಬಿದನಗೆರೆ ಬೈಪಾಸ್(ಜಾನ್ಸನ್ ಟೈಲ್ಸ್ ) ನಿಂದ ಸುಮಾರು 2 ಕಿಮೀ ದೂರದಲ್ಲಿ ಹೈವೇಯ ಬಲಗಡೆ The Ugibandi Food Station ಎಂಬ ರೈಲ್ವೇ ಇಂಜಿನ್, ರೈಲ್ವೇ ನಿಲ್ದಾಣ ಮತ್ತು ಹವಾನಿಯಂತ್ರಿತ ಭೋಗಿಯಿರುವ ವಿನೂತನ ಶೈಲಿಯ ಹೋಟೆಲ್ ಇತ್ತೀಚೆಗೆ ಅರಂಭವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಉಗಿಬಂಡಿ The Food Station

ಏನಂತೀರೀ? 2025ರ ವಾರ್ಷಿಕ ವರದಿ

2019ರ ಮಹಾ ಶಿವರಾತ್ರಿಯಂದು ಆರಂಭವಾದ ನಿಮ್ಮೀ ಏನಂತೀರೀ? ಬ್ಲಾಗ್ ನಿಮ್ಮೆಲ್ಲರ ಸಹಕಾರದಿಂದ ಇಂದಿಗೆ 7 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. 7 ವರ್ಷಗಳಲ್ಲಿ ಏನಂತೀರೀ? ಬ್ಲಾಗ್ ಮತ್ತು Enahtheeri YouTube Channel ನಡೆದು ಬಂದ ಹಾದಿ, ನಿಮ್ಮವನೇ ಉಮಾಸುತ ನಿಂದ ಸೃಷ್ಟಿಕರ್ತ ಮಂಜುಶ್ರೀ ಆದ ರೋಚಕತೆ ಇದೋ ನಿಮಗಾಗಿ… Read More ಏನಂತೀರೀ? 2025ರ ವಾರ್ಷಿಕ ವರದಿ