ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಹೋದ ಬಂದ ಕಡೆಯಲೆಲ್ಲಾ, ಕನ್ನಡ ಬಳಸಿ ಕನ್ನಡ ಉಳಿಸಿ, ಅನ್ಯ ಭಾಷೀಯರಿಗೆ ಕನ್ನಡ ಕಲಿಸಿ ಎಂದು ಹೇಳುವ ಮುಖ್ಯಮಂತ್ರಿಗಳು ಅನ್ಯರಿಗೆ ಕನ್ನಡ ಕಲಿಸುವುದು ಬಿಡಿ, ಮೊದಲು ವಿಧಾನ ಸೌಧದಲ್ಲಿ ರಾತ್ರಿ ಶಾಲೆಯನ್ನು ತೆರೆದು, ತಮ್ಮದೇ ಮಂತ್ರಿ ಮಂಡಲದ ಮಂತ್ರಿಗಳಿಗೆ ಸರಿಯಾಗಿ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ಕಲಿಸಿದರೆ ಸಾಕು, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಅಲ್ವೇ?… Read More ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಶಭಾವಾಗಲಿ

ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ವಿವಿಧತೆಯಲ್ಲೂ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಭಾಷಿಕರಿಗೂ ಸಮಾನ ಅವಕಾಶವಿದ್ದರೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಯಕ್ತಿಕ ತೆವಲುಗಳಿಗಾಗಿ ಜಾತಿ, ಧರ್ಮ, ಭಾಷೆಯಗಳ ಮೂಲಕ ಸಹಾಯ ಮಾಡಿದವರನ್ನೇ ತುಳಿಯುತ್ತಿರುವ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಕನ್ನಡ/ಕನ್ನಡಿಗರು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವೇ?

ನವೆಂಬರ್ ಕನ್ನಡಿಗರು

ನೆನ್ನೆ ರಾತ್ರಿ ಮುಗಿದು ಇವತ್ತು ಬೆಳಕು ಹರಿಯುತ್ತಿದ್ದಂತೆಯೇ, ನವೆಂಬರ್ ತಿಂಗಳು ಮುಗಿದು ಡಿಸೆಂಬರ್ ತಿಂಗಳು ಬಂದೇ ಬಿಟ್ಟಿತು. ಯಾಕೇ ಅಂದರೆ ಕಾಲ ಎಂದಿಗೂ ನಿಲ್ಲೋದಿಲ್ಲ. ಅದರ ಪಾಡಿಗೆ ಅದು ಹೋಗ್ತಾನೇ ಇರುತ್ತದೆ. ಇವತ್ತಿಗೆ ಮೂವತ್ತು ದಿನಗಳ ಹಿಂದೆ ಸರಿಯಾಗಿ ನವೆಂಬರ್ ಒಂದನೇ ತಾರೀಖು, ಸಮಸ್ತ ಕನ್ನಡಿಗರ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೇಳಲೂ ಸಾಧ್ಯವೇ ಇಲ್ಲಾ.ಇನ್ನು ನಮ್ಮ ಉಟ್ಟು ಖನ್ನಡ ಓಲಾಟಗಾರರಿಗೆ ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುಲಿಲ್ಲ. ಎಲ್ಲೆಲ್ಲಿ… Read More ನವೆಂಬರ್ ಕನ್ನಡಿಗರು

ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಮುದ್ದಣ

ತಮ್ಮ ಕೃತಿಗಳಲ್ಲಿ ಸಂಸ್ಕೃತ ಪದಗಳಿಗಿಂತಲೂ ಕನ್ನಡ ಪದಗಳಿಗೇ ಹೆಚ್ಚು  ಒತ್ತನ್ನು ನೀಡುವವೇ ನಲ್ಬರಹಗಳನ್ನು ರಚಿಸಬಹುದು ಎಂಬುದನ್ನು ತೋರಿಸಿಕೊಟ್ಟ, ಕಾವ್ಯವನ್ನು ಮುದ್ದಣ್ಣ ಮನೋರಮೆಯ ಸರಸ ಸಲ್ಲಾಪದ ರೂಪದಲ್ಲಿಯೂ ಕೆಟ್ಟಿಕೊಡಬಹುದು ಎಂದು ತೋರಿಸಿ, ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ಶ್ರೀ ನಂದಳಿಕೆ ಲಕ್ಷ್ಮೀ ನಾರಣಪ್ಪ ಎಲ್ಲರ ಪ್ರೀತಿಯ ಮುದ್ದಣನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕದ ಸಾಧನೆಗಳು ಇದೋ ನಿಮಗಾಗಿ
Read More ಕನ್ನಡ ನವೋದಯ ಸಾಹಿತ್ಯದ ಮುಂಗೋಳಿ ಮುದ್ದಣ

ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಅನಗತ್ಯ ಹಾಸ್ಯಕ್ಕೆ ಎಡೆಯಿಲ್ಲದೇ, ಗಂಭಿರವಾದ ಪಾತ್ರ ರಚನೆ ಮತ್ತು ಸಂಭಾಷಣಾ ಚಾತುರ್ಯಗಳಿಂದ ಸುಮಾರು 23ಕ್ಕೂ ಹೆಚ್ಚಿನ ನಾಟಕಗಳ ಕತೃ ಶ್ರೀ ಎ. ಎನ್. ವೆಂಕಟಾದ್ರಿ ಅಯ್ಯರ್ ಅವರಿಗೆ, ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ ಎಂಬ ಹೆಸರು ಬರಲು ಕಾರಣವೇನು? ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆಗಳೇನು?ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ