ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ಶ್ರೀ ಕೇದಾರನಾಥ

ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಮತ್ತು ಚಾರ್ ಧಾಮ್ ನಲ್ಲಿ ಒಂದಾದ ಶ್ರೀ ಕೇದಾರನಾಥನ 2024ರ ದರ್ಶನ ಮೇ 10ರಂದು ಆರಂಭವಾದ ಹಿನ್ನೆಲೆಯಲ್ಲಿ, ಶ್ರೀ ಕೇದಾರನಾಥ್ ದೇವಾಲಯದ ಐತಿಹ್ಯ, ವಾಸ್ತುಶಿಲ್ಪ ಮತ್ತು ಸ್ಥಳ ಪುರಾಣದ ಜೊತೆ ಕೇದಾರನಾಥ ಮತ್ತು ಕರ್ನಾಟಕದ ನಡುವೆ ಇರುವ ಅವಿನಾಭಾವ ಸಂಬಂಧದ ಕುರಿತಾದ ಅಪೂರ್ವ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ಕೇದಾರನಾಥ

ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಬ್ರಿಟೀಷರು ಭಾರತಕ್ಕೆ ವ್ಯಾಪಾರಕ್ಕೆಂದು ಬಂದಾಗ, ಇಡೀ ಭಾರತದ ಭೂಭಾಗ ಸಣ್ಣ ಸಣ್ಣ ರಾಜರುಗಳ ಆಳ್ವಿಕೆಯಲ್ಲಿ ಇದ್ದು  ಅತ್ಯಂತ ಸಂಪದ್ಭರಿತವಾಗಿತ್ತು. ಅದರಲ್ಲೂ ಸಾಂಬಾರು ಪದಾರ್ಥಗಳಿಗಿ ಇಡೀ ವಿಶ್ವಕ್ಕೇ ರಾಜನಾಗಿತ್ತು. ಇದಲ್ಲದೇ ಭಾರತದ ಬಹುತೇಕ ರಾಜ್ಯಗಳಲ್ಲಿ ಹೇರಳವಾದ ಖನಿಜ ಸಂಪತ್ತು ಮತ್ತು ಕೃಷಿಭೂಮಿಗಳನ್ನು ಹೊಂದಿದ್ದ ಇಲ್ಲಿನ ಮತ್ತೊಬ್ಬರ ತಲೆ ಒಡೆದಾಗಲೀ ಭಿಕ್ಷೆ ಬೇಡಾಗಲೀ ಜೀವನವನ್ನು ಸಾಗಿಸದೇ, ಸ್ವಾವಲಂಭಿಗಳಾಗಿದ್ದನ್ನು ಕಂಡ ಬ್ರಿಟೀಷರು, ಒಡೆದು ಆಳು ಎಂಬ ನೀತಿಯನ್ನು ಅಳವಡಿಸಿಕೊಂಡು ಉತ್ತರ ಭಾರತ ಮತ್ತು ದಕ್ಷಿಣ ಭಾರತೀಯರ ನಡುವೆ ಕಂದಕವನ್ನು ಸೃಷ್ಟಿ ತರುವ ಸಲುವಾಗಿ… Read More ರಂಗೋಲಿಗೂ ರಾಂಗ್ ಆಗುವ ಭಾರತೀಯರು

ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕರ್ನಾಟಕ ಸಂಗೀತ ಪೀತಾಮಹ, ನಾದ ಬ್ರಹ್ಮ, ಅಭಿನವ ನಾರದರು ಎಂದು ಬಿರುದಾಂಕಿತರಾಗಿದ್ದ ಶ್ರೀ ಪುರಂದರ ದಾಸರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ