ಮಿರ್ಜಾ ಇಸ್ಮಾಯಿಲ್ ನಗರ

ಮೈಸೂರು ಸಂಸ್ಥಾನದ 22ನೇ ದಿವಾನರಾಗಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೇ 1926 – ಆಗಸ್ಟ್ 1940 ಮತ್ತು ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಆಳ್ವಿಕೆಯಲ್ಲಿ ಆಗಸ್ಟ್ 1940 – 1941ರ ವರೆಗೆ ಆಳ್ವಿಕೆ ನಡೆಸಿ ಮೈಸೂರು ಸಂಸ್ಥಾನ ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಹೆಸರಿನಲ್ಲಿ ನಗರವೊಂದಿದ್ದು, ಅದರ ಕುರಿತಾಗಿ ಹೆಚ್ಚಿನ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.  ಬೆಂಗಳೂರು ಇತಿಹಾಸದ… Read More ಮಿರ್ಜಾ ಇಸ್ಮಾಯಿಲ್ ನಗರ

ಬಿನ್ನಿ ಪೇಟೆ

ಮೈಸೂರು ಮಹಾರಾಜರ ದೂರದೃಷ್ಟಿ ಮತು ವಿದೇಶಿ ಕಂಪನಿಯೊಂದರ ಆಗಮನದಿಂದ ಹೊಸದೊಂದು ಪ್ರಪಂಚವನ್ನೇ ತೆರೆದುಕೊಂಡು ಬೆಂಗಳೂರಿನ ಅತ್ಯಂತ ಹಳೆಯ ಪ್ರದೇಶಗಳಲ್ಲಿ ಒಂದಾಗಿದ್ದ ಮತ್ತು ಇಂದು ಅತ್ಯಂತ ಪ್ರತಿಷ್ಠಿತ ಪ್ರದೇಶ ಎಂದೇ ಪ್ರಖ್ಯಾತವಾಗಿರುವ ಬಿನ್ನಿಪೇಟೆಯ ಕುರಿತಾದ ರೋಚಕ ವಿವರಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಬಿನ್ನಿ ಪೇಟೆ

ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 5ನೇ ಅಕ್ಟೋಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ ಇದೋ ನಿಮಗಾಗಿ… Read More ಬೆಂಗಳೂರು ಕರುನಾಡ ರಾಜಧಾನಿಯ ಕಥನ ಕುತೂಹಲ

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ಕೃಂಬಿಗಲ್ ರಸ್ತೆ

ಮಾವಳ್ಳಿ ಟಿಫನ್ ರೂಮ್ (MTR) ಕಡೆಯಿಂದ ಲಾಲ್‌ಬಾಗಿನ ಪಶ್ಚಿಮ ದ್ವಾರದ ಕಡೆಗೆ ಹೋಗುವ ರಸ್ತೆಯನ್ನು ಕ್ರುಂಬಿಗಲ್ ರಸ್ತೆ ಎಂದು ಕರೆಯಲಾಗುತ್ತದೆ. ಹಾಗಾದರೆ ಈ ಕೃಂಬಿಗಲ್ ಎಂದರೆ ಯಾರು? ಅವರ ಸಾಧನೆಗಳೇನು? ಕೇವಲ ಬೆಂಗಳೂರಿಗರಲ್ಲದೇ ಇಡೀ ಭಾರತವೇ ಅವರನ್ನೇಕೆ ನೆನಪಿಸಿಕೊಳ್ಳಬೇಕು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಕೃಂಬಿಗಲ್ ರಸ್ತೆ

ಫ್ರೇಸರ್ ಟೌನ್ (ಪುಲಕೇಶಿ ನಗರ)

ಕರ್ನಾಟಕದ ರಾಜಧಾನಿ, ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳನ್ನು ನಗರಪಾಲಿಕೆ ಮರುನಾಮಕರಣ ಮಾಡಿದ್ದರೂ, ಇಂದಿಗೂ ಸಾರ್ವಜನಿಕರು ವಿದೇಶಿಗರ ಹೆಸರಿನಲ್ಲೇ ಪ್ರದೇಶಗಳನ್ನು ಗುರುತಿಸುತ್ತಾರೆ ಎಂದರೆ ಖಂಡಿತವಾಗಿಯೂ ಆ ವ್ಯಕ್ತಿ ವಿಶೇಷವಾಗಿರಲೇ ಬೇಕು ಎಂದರು ಅತಿಶಯವಾಗದು. ಅದೇ ರೀತಿಯಲ್ಲೇ, ಬೆಂಗಳೂರಿನ ಕಂಟೋನ್ಮೆಂಟ್ ಪ್ರದೇಶಕ್ಕೆ ಸೇರಿರುವ ಫ್ರೇಸರ್ ಟೌನ್ ಕೂಡಾ ಒಂದಾಗಿದ್ದು, ಆ ಪ್ರದೇಶಕ್ಕೆ ಫ್ರೇಸರ್ ಟೌನ್ ಎಂಬ ಹೆಸರನ್ನು ಇಡಲು ಕಾರಣಗಳೇನು? ಫ್ರೇಸರ್ ಎಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ… Read More ಫ್ರೇಸರ್ ಟೌನ್ (ಪುಲಕೇಶಿ ನಗರ)

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ಅಲಿ ಆಸ್ಕರ್ ರಸ್ತೆ

ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ನಡುವಿನ ಒಂದು ಸಣ್ಣ ರಸ್ತೆಯನ್ನು ಅಲಿ ಆಸ್ಕರ್ ರಸ್ತೆ ಎಂದು ಕರೆಯಲ್ಪಡುತ್ತದೆ. ಯಾರು ಈ ಅಲಿ ಅಸ್ಕರ್?  ಅವರಿಗೂ ಬೆಂಗಳೂರಿಗೂ ಏನು ಸಂಬಂಧ, ಬೆಂಗಳೂರಿಗೆ ಅವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಲಿ ಆಸ್ಕರ್ ರಸ್ತೆ

ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ

ಬೆಂಗಳೂರಿನ ಅಟೋ ಹಿಂದಿನ ಅನೇಕ ಬರಹಗಳು ಬಹಳ ಕುತೂಹಲಕಾರಿ ಮತ್ತು ವಿಚಿತ್ರವಾಗಿದ್ದು, ಕೆಲವೊಂದು ಸುಲಭವಾಗಿ ಅರ್ಥವಾದರೇ, ಇನ್ನೂ ಕೆಲವೊಂದು ತಲೆಗೆ ಹುಳಾ ಬಿಡುವಂತಿದ್ದು, ಇತ್ತೀಚೆಗೆ ಪರಭಾಷಿಕರನ್ನು ಕೆಣಕಲೆಂದೇ ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಆಟೋ ಹಿಂದೆ ಬರೆಸಿಕೊಂಡ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರ ಕುರಿತಂತೆ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಆಟೋ ಬರಹಗಳು ಮತ್ತು ಸಮಾಜದ ಸ್ವಾಸ್ಥ್ಯತೆ